ಜಮೀರ್‌ ಮೇಲೆ 'ಆಕ್ರಮಣ': ಇ.ಡಿ. ದಾಳಿಯ ಹಿಂದಿನ ಕಾರಣ ಮತ್ತು ರಾಜಕಾರಣ

ಜಮೀರ್‌ ಮೇಲೆ 'ಆಕ್ರಮಣ': ಇ.ಡಿ. ದಾಳಿಯ ಹಿಂದಿನ ಕಾರಣ ಮತ್ತು ರಾಜಕಾರಣ

Published : Aug 05, 2021, 11:31 PM IST
  • ಜಮೀರ್ ಅಹಮದ್ ಖಾನ್ ನಿವಾಸ, ಕಚೇರಿಗಳ ಮೇಲೆ ಇ.ಡಿ ದಾಳಿ
  • ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಶೋಧಕಾರ್ಯ
  • ಸೇಡಿನ ರಾಜಕೀಯ, ಇ.ಡಿ. ದುರ್ಬಳಕೆ ಎಂದ ಕಾಂಗ್ರೆಸ್ ನಾಯಕರು

ಬೆಂಗಳೂರು (ಆ.05): ಬಹುಕೋಟಿ ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ, ಪ್ರಭಾವಿ ಕಾಂಗ್ರೆಸ್ ಮುಖಂಡ ಜಮೀರ್ ಅಹಮದ್ ಖಾನ್‌ಗೆ ಸೇರಿದ 6 ಸ್ಥಳಗಳ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಅರ್ಧ ಎಕರೆ ಜಮೀನಿನಲ್ಲಿರುವ ಜಮೀರ್‌ ಅಹಮದ್‌ ಅರಮನೆ , ಮನೆಯೊಳಗಿನ ದೃಶ್ಯ ನೋಡಿದವರು ಹೈರಾಣಾಗಿದ್ದಾರೆ.  ಇಷ್ಟೊಂದು ದುಡ್ಡು ಎಲ್ಲಿಂದ ಬಂತು? ಐಎಂಎ ಮೂಲಕ ಮುಸ್ಲಿಂ ಬಾಂಧವರ ದುಡ್ಡು ತಿಂದು ತೇಗಿದ್ರಾ ಈ ಮುಖಂಡರು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

 ಇದನ್ನೂ ನೋಡಿ: ಡಿಲೀಟ್ ಮಾಡಿಸಿದ್ದರೂ ಜಮೀರ್‌ಗೆ ಮುಳುವಾಯ್ತಾ ಕ್ಲೌಡ್ ಮಾಹಿತಿ.?

ಕಾಂಗ್ರೆಸ್‌ನೋರಿಗೆ ಜಮೀರ್ ಮೇಲಿನ ಇ.ಡಿ. ದಾಳಿ ರಾಜಕೀಯ ಪ್ರೇರಿತವಾಗಿ ಕಾಣುತ್ತಿದೆ. ಬಿಜೆಪಿ ನಾಯಕರು ಅದಕ್ಕೆ ತಿರುಗೇಟು ಕೂಡಾ ಕೊಟ್ಟಿದ್ದಾರೆ. ಮುಸ್ಲಿಮರಿಗೆ ಅನ್ಯಾಯ, ಬಡವರಿಗೆ ದೋಖಾ ಎಂದು ಯಾವಾಗಲೂ ಬೊಬ್ಬಿಡುವ  ರಾಜಕೀಯ ಮುಖಂಡರು ಇ.ಡಿ. ದಾಳಿಯನ್ನು ಖಂಡಿಸಿದ್ದಾರೆ .  ಅವರು ಮುಸ್ಲಿಮರ ಪರವೋ? ಬಡವರ ಪರವೋ? ಅಥವಾ ಜಮೀರ್ ಪರವೋ?  ಅವರು  ಯಾರ ಪರ? ಅವರ ನಿಲುವು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!