ಜಮೀರ್‌ ಮೇಲೆ 'ಆಕ್ರಮಣ': ಇ.ಡಿ. ದಾಳಿಯ ಹಿಂದಿನ ಕಾರಣ ಮತ್ತು ರಾಜಕಾರಣ

ಜಮೀರ್‌ ಮೇಲೆ 'ಆಕ್ರಮಣ': ಇ.ಡಿ. ದಾಳಿಯ ಹಿಂದಿನ ಕಾರಣ ಮತ್ತು ರಾಜಕಾರಣ

Suvarna News   | Asianet News
Published : Aug 05, 2021, 11:31 PM IST
  • ಜಮೀರ್ ಅಹಮದ್ ಖಾನ್ ನಿವಾಸ, ಕಚೇರಿಗಳ ಮೇಲೆ ಇ.ಡಿ ದಾಳಿ
  • ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಶೋಧಕಾರ್ಯ
  • ಸೇಡಿನ ರಾಜಕೀಯ, ಇ.ಡಿ. ದುರ್ಬಳಕೆ ಎಂದ ಕಾಂಗ್ರೆಸ್ ನಾಯಕರು

ಬೆಂಗಳೂರು (ಆ.05): ಬಹುಕೋಟಿ ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ, ಪ್ರಭಾವಿ ಕಾಂಗ್ರೆಸ್ ಮುಖಂಡ ಜಮೀರ್ ಅಹಮದ್ ಖಾನ್‌ಗೆ ಸೇರಿದ 6 ಸ್ಥಳಗಳ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಅರ್ಧ ಎಕರೆ ಜಮೀನಿನಲ್ಲಿರುವ ಜಮೀರ್‌ ಅಹಮದ್‌ ಅರಮನೆ , ಮನೆಯೊಳಗಿನ ದೃಶ್ಯ ನೋಡಿದವರು ಹೈರಾಣಾಗಿದ್ದಾರೆ.  ಇಷ್ಟೊಂದು ದುಡ್ಡು ಎಲ್ಲಿಂದ ಬಂತು? ಐಎಂಎ ಮೂಲಕ ಮುಸ್ಲಿಂ ಬಾಂಧವರ ದುಡ್ಡು ತಿಂದು ತೇಗಿದ್ರಾ ಈ ಮುಖಂಡರು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

 ಇದನ್ನೂ ನೋಡಿ: ಡಿಲೀಟ್ ಮಾಡಿಸಿದ್ದರೂ ಜಮೀರ್‌ಗೆ ಮುಳುವಾಯ್ತಾ ಕ್ಲೌಡ್ ಮಾಹಿತಿ.?

ಕಾಂಗ್ರೆಸ್‌ನೋರಿಗೆ ಜಮೀರ್ ಮೇಲಿನ ಇ.ಡಿ. ದಾಳಿ ರಾಜಕೀಯ ಪ್ರೇರಿತವಾಗಿ ಕಾಣುತ್ತಿದೆ. ಬಿಜೆಪಿ ನಾಯಕರು ಅದಕ್ಕೆ ತಿರುಗೇಟು ಕೂಡಾ ಕೊಟ್ಟಿದ್ದಾರೆ. ಮುಸ್ಲಿಮರಿಗೆ ಅನ್ಯಾಯ, ಬಡವರಿಗೆ ದೋಖಾ ಎಂದು ಯಾವಾಗಲೂ ಬೊಬ್ಬಿಡುವ  ರಾಜಕೀಯ ಮುಖಂಡರು ಇ.ಡಿ. ದಾಳಿಯನ್ನು ಖಂಡಿಸಿದ್ದಾರೆ .  ಅವರು ಮುಸ್ಲಿಮರ ಪರವೋ? ಬಡವರ ಪರವೋ? ಅಥವಾ ಜಮೀರ್ ಪರವೋ?  ಅವರು  ಯಾರ ಪರ? ಅವರ ನಿಲುವು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!