ಜಮೀರ್‌ ಮೇಲೆ 'ಆಕ್ರಮಣ': ಇ.ಡಿ. ದಾಳಿಯ ಹಿಂದಿನ ಕಾರಣ ಮತ್ತು ರಾಜಕಾರಣ

ಜಮೀರ್‌ ಮೇಲೆ 'ಆಕ್ರಮಣ': ಇ.ಡಿ. ದಾಳಿಯ ಹಿಂದಿನ ಕಾರಣ ಮತ್ತು ರಾಜಕಾರಣ

Suvarna News   | Asianet News
Published : Aug 05, 2021, 11:31 PM IST
  • ಜಮೀರ್ ಅಹಮದ್ ಖಾನ್ ನಿವಾಸ, ಕಚೇರಿಗಳ ಮೇಲೆ ಇ.ಡಿ ದಾಳಿ
  • ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಶೋಧಕಾರ್ಯ
  • ಸೇಡಿನ ರಾಜಕೀಯ, ಇ.ಡಿ. ದುರ್ಬಳಕೆ ಎಂದ ಕಾಂಗ್ರೆಸ್ ನಾಯಕರು

ಬೆಂಗಳೂರು (ಆ.05): ಬಹುಕೋಟಿ ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ, ಪ್ರಭಾವಿ ಕಾಂಗ್ರೆಸ್ ಮುಖಂಡ ಜಮೀರ್ ಅಹಮದ್ ಖಾನ್‌ಗೆ ಸೇರಿದ 6 ಸ್ಥಳಗಳ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಅರ್ಧ ಎಕರೆ ಜಮೀನಿನಲ್ಲಿರುವ ಜಮೀರ್‌ ಅಹಮದ್‌ ಅರಮನೆ , ಮನೆಯೊಳಗಿನ ದೃಶ್ಯ ನೋಡಿದವರು ಹೈರಾಣಾಗಿದ್ದಾರೆ.  ಇಷ್ಟೊಂದು ದುಡ್ಡು ಎಲ್ಲಿಂದ ಬಂತು? ಐಎಂಎ ಮೂಲಕ ಮುಸ್ಲಿಂ ಬಾಂಧವರ ದುಡ್ಡು ತಿಂದು ತೇಗಿದ್ರಾ ಈ ಮುಖಂಡರು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

 ಇದನ್ನೂ ನೋಡಿ: ಡಿಲೀಟ್ ಮಾಡಿಸಿದ್ದರೂ ಜಮೀರ್‌ಗೆ ಮುಳುವಾಯ್ತಾ ಕ್ಲೌಡ್ ಮಾಹಿತಿ.?

ಕಾಂಗ್ರೆಸ್‌ನೋರಿಗೆ ಜಮೀರ್ ಮೇಲಿನ ಇ.ಡಿ. ದಾಳಿ ರಾಜಕೀಯ ಪ್ರೇರಿತವಾಗಿ ಕಾಣುತ್ತಿದೆ. ಬಿಜೆಪಿ ನಾಯಕರು ಅದಕ್ಕೆ ತಿರುಗೇಟು ಕೂಡಾ ಕೊಟ್ಟಿದ್ದಾರೆ. ಮುಸ್ಲಿಮರಿಗೆ ಅನ್ಯಾಯ, ಬಡವರಿಗೆ ದೋಖಾ ಎಂದು ಯಾವಾಗಲೂ ಬೊಬ್ಬಿಡುವ  ರಾಜಕೀಯ ಮುಖಂಡರು ಇ.ಡಿ. ದಾಳಿಯನ್ನು ಖಂಡಿಸಿದ್ದಾರೆ .  ಅವರು ಮುಸ್ಲಿಮರ ಪರವೋ? ಬಡವರ ಪರವೋ? ಅಥವಾ ಜಮೀರ್ ಪರವೋ?  ಅವರು  ಯಾರ ಪರ? ಅವರ ನಿಲುವು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!