90 ಕೋಟಿಯ ಜಾಗ, 9 ಕೋಟಿಗೆ ಮಾರಾಟ ಮಾಡಿ ಇಡಿ ಸುಳಿಯಲ್ಲಿ ತಗಲಾಕ್ಕೊಂಡ್ರಾ ಜಮೀರ್ ಅಹ್ಮದ್..?

90 ಕೋಟಿಯ ಜಾಗ, 9 ಕೋಟಿಗೆ ಮಾರಾಟ ಮಾಡಿ ಇಡಿ ಸುಳಿಯಲ್ಲಿ ತಗಲಾಕ್ಕೊಂಡ್ರಾ ಜಮೀರ್ ಅಹ್ಮದ್..?

Published : Aug 06, 2021, 10:24 AM ISTUpdated : Aug 06, 2021, 10:31 AM IST

ರಿಚ್‌ಮಂಡ್ ಟೌನ್‌ನಲ್ಲಿರುವ ಜಾಗವನ್ನು ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್‌ಗೆ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಜಮೀರ್‌ ಇಡಿ ಸುಳಿಯಲ್ಲಿ ಸಿಲುಕಲು ಕಾರಣವಾಯಿತು ಎನ್ನಲಾಗಿದೆ. 

ಬೆಂಗಳೂರು (ಆ. 06): ರಿಚ್‌ಮಂಡ್ ಟೌನ್‌ನಲ್ಲಿರುವ ಜಾಗವನ್ನು ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್‌ಗೆ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಇಡಿ ಸುಳಿಯಲ್ಲಿ ಸಿಲುಕಲು ಕಾರಣವಾಯಿತು ಎನ್ನಲಾಗಿದೆ. ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ರೂಗಿಂತ ಹೆಚ್ಚು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. 

ರಿಚ್‌ಮಂಡ್ ಟೌನ್‌ ಬಳಿಕ 19,984 ಚದರಡಿ ವಿಸ್ತೀರ್ಣದ ಜಾಗವನ್ನು ಜಮೀರ್, ಮನ್ಸೂರ್‌ಗೆ ಮಾರಾಟ ಮಾಡಿದ್ದರು.  90 ಕೋಟಿಗೂ ಹೆಚ್ಚಿನ ಮೌಲ್ಯದ ಜಮೀನನ್ನು 9 ಕೋಟಿಗೆ ಮಾರಾಟ ಮಾಡಿರುವುದು ಯಾವ ಕಾರಣಕ್ಕಾಗಿ ಎಂಬ ಅನುಮಾನ ಮೂಡಿದೆ. ಇಡಿ ದಾಳಿ, ಜಮೀರ್ ಆಸ್ತಿಯ ವಿವರ ಎಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 
 

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!