90 ಕೋಟಿಯ ಜಾಗ, 9 ಕೋಟಿಗೆ ಮಾರಾಟ ಮಾಡಿ ಇಡಿ ಸುಳಿಯಲ್ಲಿ ತಗಲಾಕ್ಕೊಂಡ್ರಾ ಜಮೀರ್ ಅಹ್ಮದ್..?

90 ಕೋಟಿಯ ಜಾಗ, 9 ಕೋಟಿಗೆ ಮಾರಾಟ ಮಾಡಿ ಇಡಿ ಸುಳಿಯಲ್ಲಿ ತಗಲಾಕ್ಕೊಂಡ್ರಾ ಜಮೀರ್ ಅಹ್ಮದ್..?

Published : Aug 06, 2021, 10:24 AM ISTUpdated : Aug 06, 2021, 10:31 AM IST

ರಿಚ್‌ಮಂಡ್ ಟೌನ್‌ನಲ್ಲಿರುವ ಜಾಗವನ್ನು ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್‌ಗೆ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಜಮೀರ್‌ ಇಡಿ ಸುಳಿಯಲ್ಲಿ ಸಿಲುಕಲು ಕಾರಣವಾಯಿತು ಎನ್ನಲಾಗಿದೆ. 

ಬೆಂಗಳೂರು (ಆ. 06): ರಿಚ್‌ಮಂಡ್ ಟೌನ್‌ನಲ್ಲಿರುವ ಜಾಗವನ್ನು ಐಎಂಎ ಮಾಲಿಕ ಮನ್ಸೂರ್ ಅಲಿ ಖಾನ್‌ಗೆ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಇಡಿ ಸುಳಿಯಲ್ಲಿ ಸಿಲುಕಲು ಕಾರಣವಾಯಿತು ಎನ್ನಲಾಗಿದೆ. ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ರೂಗಿಂತ ಹೆಚ್ಚು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. 

ರಿಚ್‌ಮಂಡ್ ಟೌನ್‌ ಬಳಿಕ 19,984 ಚದರಡಿ ವಿಸ್ತೀರ್ಣದ ಜಾಗವನ್ನು ಜಮೀರ್, ಮನ್ಸೂರ್‌ಗೆ ಮಾರಾಟ ಮಾಡಿದ್ದರು.  90 ಕೋಟಿಗೂ ಹೆಚ್ಚಿನ ಮೌಲ್ಯದ ಜಮೀನನ್ನು 9 ಕೋಟಿಗೆ ಮಾರಾಟ ಮಾಡಿರುವುದು ಯಾವ ಕಾರಣಕ್ಕಾಗಿ ಎಂಬ ಅನುಮಾನ ಮೂಡಿದೆ. ಇಡಿ ದಾಳಿ, ಜಮೀರ್ ಆಸ್ತಿಯ ವಿವರ ಎಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!