ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗಡಗಡ ನಡುಗಿಸಿದ ಮುಡಾ!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗಡಗಡ ನಡುಗಿಸಿದ ಮುಡಾ!

Published : Dec 04, 2024, 11:45 PM ISTUpdated : Dec 04, 2024, 11:46 PM IST

ಇಡಿ ತನಿಖೆಯಲ್ಲಿ ಮುಡಾ ಕರ್ಮಕಾಂಡ ಬಯಲು, 12 ಪುಟದ ವರದಿ ಬಿಡುಗಡೆ, ಮುಡಾ ಕುರಿತು ಇಡಿ ವರದಿಗೆ ಕಾಂಗ್ರೆಸ್ ಕೆಂಡಾಮಂಡಲ,ಮಾಜಿ ಉಪಮುಖ್ಯಮಂತ್ರಿ ಮೇಲೆ ಖಲಿಸ್ತಾನಿ ಉಗ್ರನ ಗುಂಡಿನ ದಾಳಿ ಯತ್ನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಡಾದಲ್ಲಿ ಅಕ್ರಮವಾಗಿ ಸೈಟ್ ಮಾರಾಟ ಮಾಡಲಾಗಿದೆ. ಬೇನಾಮಿ, ನಕಲಿ ವ್ಯಕ್ತಿಗಳ ಹೆಸರಿನಲ್ಲಿ ಸೈಟ್ ಹಂಚಿಕೆ ಮಾಡಲಾಗಿದೆ ಅನ್ನೋ ಜಾರಿ ನಿರ್ದೇಶನಾಲಯದ 12 ಪುಟಗಳ ವರದಿ ಭಾರಿ ಸಂಚಲನ ಸೃಷ್ಟಿಸಿದೆ.  ಬರೋಬ್ಬರಿ 700 ಕೋಟಿ ರೂಪಾಯಿ ಮೊತ್ತದ ಸೈಟ್ ಹಗರಣ ಪತ್ತೆಯಾಗಿದೆ ಎಂದು ಇಡಿ ವರದಿ ಮಾಡಿದೆ.100ಕ್ಕೂ ಹೆಚ್ಚು ನಿವೇಷನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವುದು ಇಡಿ ತನಿಖೆಯಲ್ಲಿ ಪತ್ತೆಯಾಗಿದೆ. ಇತ್ತ ಕಾಂಗ್ರೆಸ್ ನಾಯಕರು ಇಡಿ ಕೇಂದ್ರದ ಕೈಗೊಂಬೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಇದೀಗ ಮುಡಾ ಮತ್ತೆ ಅಬ್ಬರಿಸಲು ಆರಂಭಿಸಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more