ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗಡಗಡ ನಡುಗಿಸಿದ ಮುಡಾ!

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಗಡಗಡ ನಡುಗಿಸಿದ ಮುಡಾ!

Published : Dec 04, 2024, 11:45 PM ISTUpdated : Dec 04, 2024, 11:46 PM IST

ಇಡಿ ತನಿಖೆಯಲ್ಲಿ ಮುಡಾ ಕರ್ಮಕಾಂಡ ಬಯಲು, 12 ಪುಟದ ವರದಿ ಬಿಡುಗಡೆ, ಮುಡಾ ಕುರಿತು ಇಡಿ ವರದಿಗೆ ಕಾಂಗ್ರೆಸ್ ಕೆಂಡಾಮಂಡಲ,ಮಾಜಿ ಉಪಮುಖ್ಯಮಂತ್ರಿ ಮೇಲೆ ಖಲಿಸ್ತಾನಿ ಉಗ್ರನ ಗುಂಡಿನ ದಾಳಿ ಯತ್ನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮುಡಾದಲ್ಲಿ ಅಕ್ರಮವಾಗಿ ಸೈಟ್ ಮಾರಾಟ ಮಾಡಲಾಗಿದೆ. ಬೇನಾಮಿ, ನಕಲಿ ವ್ಯಕ್ತಿಗಳ ಹೆಸರಿನಲ್ಲಿ ಸೈಟ್ ಹಂಚಿಕೆ ಮಾಡಲಾಗಿದೆ ಅನ್ನೋ ಜಾರಿ ನಿರ್ದೇಶನಾಲಯದ 12 ಪುಟಗಳ ವರದಿ ಭಾರಿ ಸಂಚಲನ ಸೃಷ್ಟಿಸಿದೆ.  ಬರೋಬ್ಬರಿ 700 ಕೋಟಿ ರೂಪಾಯಿ ಮೊತ್ತದ ಸೈಟ್ ಹಗರಣ ಪತ್ತೆಯಾಗಿದೆ ಎಂದು ಇಡಿ ವರದಿ ಮಾಡಿದೆ.100ಕ್ಕೂ ಹೆಚ್ಚು ನಿವೇಷನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವುದು ಇಡಿ ತನಿಖೆಯಲ್ಲಿ ಪತ್ತೆಯಾಗಿದೆ. ಇತ್ತ ಕಾಂಗ್ರೆಸ್ ನಾಯಕರು ಇಡಿ ಕೇಂದ್ರದ ಕೈಗೊಂಬೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಇದೀಗ ಮುಡಾ ಮತ್ತೆ ಅಬ್ಬರಿಸಲು ಆರಂಭಿಸಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more