ಈದ್ಗಾ ವಿವಾದ: 12 ರಂದು ಚಾಮರಾಜಪೇಟೆ ಬಂದ್‌, ಮೈದಾನ ಹೆಸರು ಬದಲಾಯಿಸಲು ನಾಗರಿಕರ ನಿರ್ಧಾರ!

ಈದ್ಗಾ ವಿವಾದ: 12 ರಂದು ಚಾಮರಾಜಪೇಟೆ ಬಂದ್‌, ಮೈದಾನ ಹೆಸರು ಬದಲಾಯಿಸಲು ನಾಗರಿಕರ ನಿರ್ಧಾರ!

Published : Jul 04, 2022, 04:09 PM ISTUpdated : Jul 04, 2022, 05:59 PM IST

ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕ ಮೈದಾನವಾಗಿ ಹಾಗೂ ಆಟದ ಮೈದಾನವಾಗಿಯೇ ಉಳಿಸಬೇಕೆಂದು ಒತ್ತಾಯಿಸಿ ‘ಚಾಮರಾಜಪೇಟೆ ನಾಗರಿಕರ ಒಕ್ಕೂಟ’ ಜುಲೈ12 ರಂದು ಚಾಮರಾಜಪೇಟೆಗೆ ಸೀಮಿತವಾಗಿ ಬಂದ್‌ಗೆ ಕರೆ ನೀಡಿದೆ.

ಬೆಂಗಳೂರು (ಜು. 04): ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕ ಮೈದಾನವಾಗಿ ಹಾಗೂ ಆಟದ ಮೈದಾನವಾಗಿಯೇ ಉಳಿಸಬೇಕೆಂದು ಒತ್ತಾಯಿಸಿ ‘ಚಾಮರಾಜಪೇಟೆ ನಾಗರಿಕರ ಒಕ್ಕೂಟ’ ಜುಲೈ12 ರಂದು ಚಾಮರಾಜಪೇಟೆಗೆ ಸೀಮಿತವಾಗಿ ಬಂದ್‌ಗೆ ಕರೆ ನೀಡಿದೆ.

ಜುಲೈ 12ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸಿರ್ಸಿ ಸರ್ಕಲ್‌ನಿಂದ ಈದ್ಗಾ ಮೈದಾನದವರೆಗೆ ಬೃಹತ್‌ ರ್ಯಾಲಿ ನಡೆಸಲು ನಿರ್ಧರಿಸಲಾಗಿದೆ. ಕ್ಷೇತ್ರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ, ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಪತ್ರ ನೀಡಲಾಗುವುದು. ಮನೆ ಮನೆಗೆ ತೆರಳಿ ಭಿತ್ತಿಪತ್ರವನ್ನ ನೀಡಿ, ಬಂದ್‌ನಲ್ಲಿ ಭಾಗಿಯಾಗುವಂತೆ ಕರೆ ನೀಡಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. 

ಚಾಮರಾಜ ಪೇಟೆ ಆಟದ ಮೈದಾನ ಸಾರ್ವಜನಿಕರ ಮೈದಾನವಾಗಿ ಮತ್ತು ಮಕ್ಕಳು ಆಟಕ್ಕೆ ಬಳಕೆ ಆಗುವಂತೆ ಉಳಿಯಬೇಕು. ಮೈದಾನವನ್ನು ಕಬಳಿಸುವುದಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶ

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more