ಈದ್ಗಾ ವಿವಾದ: 12 ರಂದು ಚಾಮರಾಜಪೇಟೆ ಬಂದ್‌, ಮೈದಾನ ಹೆಸರು ಬದಲಾಯಿಸಲು ನಾಗರಿಕರ ನಿರ್ಧಾರ!

ಈದ್ಗಾ ವಿವಾದ: 12 ರಂದು ಚಾಮರಾಜಪೇಟೆ ಬಂದ್‌, ಮೈದಾನ ಹೆಸರು ಬದಲಾಯಿಸಲು ನಾಗರಿಕರ ನಿರ್ಧಾರ!

Published : Jul 04, 2022, 04:09 PM ISTUpdated : Jul 04, 2022, 05:59 PM IST

ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕ ಮೈದಾನವಾಗಿ ಹಾಗೂ ಆಟದ ಮೈದಾನವಾಗಿಯೇ ಉಳಿಸಬೇಕೆಂದು ಒತ್ತಾಯಿಸಿ ‘ಚಾಮರಾಜಪೇಟೆ ನಾಗರಿಕರ ಒಕ್ಕೂಟ’ ಜುಲೈ12 ರಂದು ಚಾಮರಾಜಪೇಟೆಗೆ ಸೀಮಿತವಾಗಿ ಬಂದ್‌ಗೆ ಕರೆ ನೀಡಿದೆ.

ಬೆಂಗಳೂರು (ಜು. 04): ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕ ಮೈದಾನವಾಗಿ ಹಾಗೂ ಆಟದ ಮೈದಾನವಾಗಿಯೇ ಉಳಿಸಬೇಕೆಂದು ಒತ್ತಾಯಿಸಿ ‘ಚಾಮರಾಜಪೇಟೆ ನಾಗರಿಕರ ಒಕ್ಕೂಟ’ ಜುಲೈ12 ರಂದು ಚಾಮರಾಜಪೇಟೆಗೆ ಸೀಮಿತವಾಗಿ ಬಂದ್‌ಗೆ ಕರೆ ನೀಡಿದೆ.

ಜುಲೈ 12ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸಿರ್ಸಿ ಸರ್ಕಲ್‌ನಿಂದ ಈದ್ಗಾ ಮೈದಾನದವರೆಗೆ ಬೃಹತ್‌ ರ್ಯಾಲಿ ನಡೆಸಲು ನಿರ್ಧರಿಸಲಾಗಿದೆ. ಕ್ಷೇತ್ರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ, ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಪತ್ರ ನೀಡಲಾಗುವುದು. ಮನೆ ಮನೆಗೆ ತೆರಳಿ ಭಿತ್ತಿಪತ್ರವನ್ನ ನೀಡಿ, ಬಂದ್‌ನಲ್ಲಿ ಭಾಗಿಯಾಗುವಂತೆ ಕರೆ ನೀಡಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. 

ಚಾಮರಾಜ ಪೇಟೆ ಆಟದ ಮೈದಾನ ಸಾರ್ವಜನಿಕರ ಮೈದಾನವಾಗಿ ಮತ್ತು ಮಕ್ಕಳು ಆಟಕ್ಕೆ ಬಳಕೆ ಆಗುವಂತೆ ಉಳಿಯಬೇಕು. ಮೈದಾನವನ್ನು ಕಬಳಿಸುವುದಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more