ಈದ್ಗಾ ವಿವಾದ: 12 ರಂದು ಚಾಮರಾಜಪೇಟೆ ಬಂದ್‌, ಮೈದಾನ ಹೆಸರು ಬದಲಾಯಿಸಲು ನಾಗರಿಕರ ನಿರ್ಧಾರ!

ಈದ್ಗಾ ವಿವಾದ: 12 ರಂದು ಚಾಮರಾಜಪೇಟೆ ಬಂದ್‌, ಮೈದಾನ ಹೆಸರು ಬದಲಾಯಿಸಲು ನಾಗರಿಕರ ನಿರ್ಧಾರ!

Published : Jul 04, 2022, 04:09 PM ISTUpdated : Jul 04, 2022, 05:59 PM IST

ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕ ಮೈದಾನವಾಗಿ ಹಾಗೂ ಆಟದ ಮೈದಾನವಾಗಿಯೇ ಉಳಿಸಬೇಕೆಂದು ಒತ್ತಾಯಿಸಿ ‘ಚಾಮರಾಜಪೇಟೆ ನಾಗರಿಕರ ಒಕ್ಕೂಟ’ ಜುಲೈ12 ರಂದು ಚಾಮರಾಜಪೇಟೆಗೆ ಸೀಮಿತವಾಗಿ ಬಂದ್‌ಗೆ ಕರೆ ನೀಡಿದೆ.

ಬೆಂಗಳೂರು (ಜು. 04): ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕ ಮೈದಾನವಾಗಿ ಹಾಗೂ ಆಟದ ಮೈದಾನವಾಗಿಯೇ ಉಳಿಸಬೇಕೆಂದು ಒತ್ತಾಯಿಸಿ ‘ಚಾಮರಾಜಪೇಟೆ ನಾಗರಿಕರ ಒಕ್ಕೂಟ’ ಜುಲೈ12 ರಂದು ಚಾಮರಾಜಪೇಟೆಗೆ ಸೀಮಿತವಾಗಿ ಬಂದ್‌ಗೆ ಕರೆ ನೀಡಿದೆ.

ಜುಲೈ 12ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸಿರ್ಸಿ ಸರ್ಕಲ್‌ನಿಂದ ಈದ್ಗಾ ಮೈದಾನದವರೆಗೆ ಬೃಹತ್‌ ರ್ಯಾಲಿ ನಡೆಸಲು ನಿರ್ಧರಿಸಲಾಗಿದೆ. ಕ್ಷೇತ್ರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ, ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಪತ್ರ ನೀಡಲಾಗುವುದು. ಮನೆ ಮನೆಗೆ ತೆರಳಿ ಭಿತ್ತಿಪತ್ರವನ್ನ ನೀಡಿ, ಬಂದ್‌ನಲ್ಲಿ ಭಾಗಿಯಾಗುವಂತೆ ಕರೆ ನೀಡಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. 

ಚಾಮರಾಜ ಪೇಟೆ ಆಟದ ಮೈದಾನ ಸಾರ್ವಜನಿಕರ ಮೈದಾನವಾಗಿ ಮತ್ತು ಮಕ್ಕಳು ಆಟಕ್ಕೆ ಬಳಕೆ ಆಗುವಂತೆ ಉಳಿಯಬೇಕು. ಮೈದಾನವನ್ನು ಕಬಳಿಸುವುದಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more