ಈದ್ಗಾ ವಿವಾದ: 12 ರಂದು ಚಾಮರಾಜಪೇಟೆ ಬಂದ್‌, ಮೈದಾನ ಹೆಸರು ಬದಲಾಯಿಸಲು ನಾಗರಿಕರ ನಿರ್ಧಾರ!

ಈದ್ಗಾ ವಿವಾದ: 12 ರಂದು ಚಾಮರಾಜಪೇಟೆ ಬಂದ್‌, ಮೈದಾನ ಹೆಸರು ಬದಲಾಯಿಸಲು ನಾಗರಿಕರ ನಿರ್ಧಾರ!

Published : Jul 04, 2022, 04:09 PM ISTUpdated : Jul 04, 2022, 05:59 PM IST

ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕ ಮೈದಾನವಾಗಿ ಹಾಗೂ ಆಟದ ಮೈದಾನವಾಗಿಯೇ ಉಳಿಸಬೇಕೆಂದು ಒತ್ತಾಯಿಸಿ ‘ಚಾಮರಾಜಪೇಟೆ ನಾಗರಿಕರ ಒಕ್ಕೂಟ’ ಜುಲೈ12 ರಂದು ಚಾಮರಾಜಪೇಟೆಗೆ ಸೀಮಿತವಾಗಿ ಬಂದ್‌ಗೆ ಕರೆ ನೀಡಿದೆ.

ಬೆಂಗಳೂರು (ಜು. 04): ಚಾಮರಾಜಪೇಟೆ ಆಟದ ಮೈದಾನ ಸಾರ್ವಜನಿಕ ಮೈದಾನವಾಗಿ ಹಾಗೂ ಆಟದ ಮೈದಾನವಾಗಿಯೇ ಉಳಿಸಬೇಕೆಂದು ಒತ್ತಾಯಿಸಿ ‘ಚಾಮರಾಜಪೇಟೆ ನಾಗರಿಕರ ಒಕ್ಕೂಟ’ ಜುಲೈ12 ರಂದು ಚಾಮರಾಜಪೇಟೆಗೆ ಸೀಮಿತವಾಗಿ ಬಂದ್‌ಗೆ ಕರೆ ನೀಡಿದೆ.

ಜುಲೈ 12ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸಿರ್ಸಿ ಸರ್ಕಲ್‌ನಿಂದ ಈದ್ಗಾ ಮೈದಾನದವರೆಗೆ ಬೃಹತ್‌ ರ್ಯಾಲಿ ನಡೆಸಲು ನಿರ್ಧರಿಸಲಾಗಿದೆ. ಕ್ಷೇತ್ರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ, ಪಶ್ಚಿಮ ವಲಯದ ಜಂಟಿ ಆಯುಕ್ತರಿಗೆ ಮನವಿ ಪತ್ರ ನೀಡಲಾಗುವುದು. ಮನೆ ಮನೆಗೆ ತೆರಳಿ ಭಿತ್ತಿಪತ್ರವನ್ನ ನೀಡಿ, ಬಂದ್‌ನಲ್ಲಿ ಭಾಗಿಯಾಗುವಂತೆ ಕರೆ ನೀಡಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. 

ಚಾಮರಾಜ ಪೇಟೆ ಆಟದ ಮೈದಾನ ಸಾರ್ವಜನಿಕರ ಮೈದಾನವಾಗಿ ಮತ್ತು ಮಕ್ಕಳು ಆಟಕ್ಕೆ ಬಳಕೆ ಆಗುವಂತೆ ಉಳಿಯಬೇಕು. ಮೈದಾನವನ್ನು ಕಬಳಿಸುವುದಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more