ತಾರಕ್ಕೇರಿದ ಈದ್ಗಾ ಮೈದಾನ ಮಾಲಿಕತ್ವ, 14 ವರ್ಷದ ಹಿಂದಿನ ಕಥೆ ಬಿಚ್ಚಿಟ್ಟ ಪ್ರಮೀಳಾ ನೇಸರ್ಗಿ

ತಾರಕ್ಕೇರಿದ ಈದ್ಗಾ ಮೈದಾನ ಮಾಲಿಕತ್ವ, 14 ವರ್ಷದ ಹಿಂದಿನ ಕಥೆ ಬಿಚ್ಚಿಟ್ಟ ಪ್ರಮೀಳಾ ನೇಸರ್ಗಿ

Published : Jun 11, 2022, 11:49 AM ISTUpdated : Jun 11, 2022, 12:05 PM IST

ಚಾಮರಾಜ ಪೇಟೆ ಈದ್ಗಾ ಮೈದಾನ ವಿವಾದಕ್ಕೆ 14 ವರ್ಷದ ಇತಿಹಾಸವಿದೆ. 2006 ರಲ್ಲಿ ಅಂದಿನ ಡಿಸಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿತ್ತು. ಪ್ರಮೀಳಾ ನೇಸರ್ಗಿ, ಜಮೀರ್ ಅಹ್ಮದ್, ಆರ್ ವಿ ದೇವರಾಜ್, ಇಬ್ಬರು ಮಾಜಿ ಕಾರ್ಪೋರೇಟರ್, ಮುಸ್ಲಿಂ ಮುಖಂಡರ ಜೊತೆ ಸಂಧಾನ ಸಭೆ ನಡೆದಿತ್ತು. 

ಬೆಂಗಳೂರು (ಜೂ. 11): ಚಾಮರಾಜ ಪೇಟೆ ಈದ್ಗಾ ಮೈದಾನ (Edga Maidana Row)  ವಿವಾದಕ್ಕೆ 14 ವರ್ಷದ ಇತಿಹಾಸವಿದೆ. 2006 ರಲ್ಲಿ ಅಂದಿನ ಡಿಸಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿತ್ತು. ಪ್ರಮೀಳಾ ನೇಸರ್ಗಿ, ಜಮೀರ್ ಅಹ್ಮದ್, ಆರ್ ವಿ ದೇವರಾಜ್, ಇಬ್ಬರು ಮಾಜಿ ಕಾರ್ಪೋರೇಟರ್, ಮುಸ್ಲಿಂ ಮುಖಂಡರ ಜೊತೆ ಸಂಧಾನ ಸಭೆ ನಡೆದಿತ್ತು. 

'ನಾನು ಶಾಸಕಿಯಾಗಿದ್ದಾಗ ಹಿಂದೂ ಮುಸ್ಲಿಂ ಕಾರ್ಯಕ್ರಮಗಳು ನಡೆಯುತ್ತಿತ್ತು, ಕಿಡಿಗೇಡಿಗಳಿಗೆ ಹೆದರಿ ಅಧಿಕಾರಿಗಳು ಈಗ ಅವಕಾಶ ಕೊಡುತ್ತಿಲ್ಲ, ಜಮೀರ್ ಶಾಸಕರಾದ ಬಳಿಕ ತಕರಾರು ಶುರುವಾಯ್ತು. ಜಮೀರ್ ಮುಸ್ಲಿಂಯೇತರ ಕಾರ್ಯಕ್ರಮಗಳಿಗೆ ಅಡ್ಡಿಪಡಿಸ್ತಾರೆ' ಎಂದು ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more