ತಾರಕ್ಕೇರಿದ ಈದ್ಗಾ ಮೈದಾನ ಮಾಲಿಕತ್ವ, 14 ವರ್ಷದ ಹಿಂದಿನ ಕಥೆ ಬಿಚ್ಚಿಟ್ಟ ಪ್ರಮೀಳಾ ನೇಸರ್ಗಿ

ತಾರಕ್ಕೇರಿದ ಈದ್ಗಾ ಮೈದಾನ ಮಾಲಿಕತ್ವ, 14 ವರ್ಷದ ಹಿಂದಿನ ಕಥೆ ಬಿಚ್ಚಿಟ್ಟ ಪ್ರಮೀಳಾ ನೇಸರ್ಗಿ

Published : Jun 11, 2022, 11:49 AM ISTUpdated : Jun 11, 2022, 12:05 PM IST

ಚಾಮರಾಜ ಪೇಟೆ ಈದ್ಗಾ ಮೈದಾನ ವಿವಾದಕ್ಕೆ 14 ವರ್ಷದ ಇತಿಹಾಸವಿದೆ. 2006 ರಲ್ಲಿ ಅಂದಿನ ಡಿಸಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿತ್ತು. ಪ್ರಮೀಳಾ ನೇಸರ್ಗಿ, ಜಮೀರ್ ಅಹ್ಮದ್, ಆರ್ ವಿ ದೇವರಾಜ್, ಇಬ್ಬರು ಮಾಜಿ ಕಾರ್ಪೋರೇಟರ್, ಮುಸ್ಲಿಂ ಮುಖಂಡರ ಜೊತೆ ಸಂಧಾನ ಸಭೆ ನಡೆದಿತ್ತು. 

ಬೆಂಗಳೂರು (ಜೂ. 11): ಚಾಮರಾಜ ಪೇಟೆ ಈದ್ಗಾ ಮೈದಾನ (Edga Maidana Row)  ವಿವಾದಕ್ಕೆ 14 ವರ್ಷದ ಇತಿಹಾಸವಿದೆ. 2006 ರಲ್ಲಿ ಅಂದಿನ ಡಿಸಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿತ್ತು. ಪ್ರಮೀಳಾ ನೇಸರ್ಗಿ, ಜಮೀರ್ ಅಹ್ಮದ್, ಆರ್ ವಿ ದೇವರಾಜ್, ಇಬ್ಬರು ಮಾಜಿ ಕಾರ್ಪೋರೇಟರ್, ಮುಸ್ಲಿಂ ಮುಖಂಡರ ಜೊತೆ ಸಂಧಾನ ಸಭೆ ನಡೆದಿತ್ತು. 

'ನಾನು ಶಾಸಕಿಯಾಗಿದ್ದಾಗ ಹಿಂದೂ ಮುಸ್ಲಿಂ ಕಾರ್ಯಕ್ರಮಗಳು ನಡೆಯುತ್ತಿತ್ತು, ಕಿಡಿಗೇಡಿಗಳಿಗೆ ಹೆದರಿ ಅಧಿಕಾರಿಗಳು ಈಗ ಅವಕಾಶ ಕೊಡುತ್ತಿಲ್ಲ, ಜಮೀರ್ ಶಾಸಕರಾದ ಬಳಿಕ ತಕರಾರು ಶುರುವಾಯ್ತು. ಜಮೀರ್ ಮುಸ್ಲಿಂಯೇತರ ಕಾರ್ಯಕ್ರಮಗಳಿಗೆ ಅಡ್ಡಿಪಡಿಸ್ತಾರೆ' ಎಂದು ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more