ಈದ್ಗಾ ಮೈದಾನ: ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ದೇಕೆ.?

ಈದ್ಗಾ ಮೈದಾನ: ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ದೇಕೆ.?

Published : Aug 08, 2022, 10:24 AM ISTUpdated : Aug 08, 2022, 10:26 AM IST

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬಗೆಹರಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಮೈದಾನವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇಲ್ಲಿಗೆ ವಿವಾದಕ್ಕೆ ತೆರೆ ಬಿದ್ದಿಲ್ಲ. ಮೈದಾನ ಸಂಬಂಧ ವಕ್ಫ್ ಬೋರ್ಡ್ ಬಳಿ ಯಾವುದೇ ದಾಖಲೆಗಳಿಲ್ಲ. ಆದರೂ ನೇರವಾಗಿ ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ಯಾಕೆ..? 

ಬೆಂಗಳೂರು (ಆ. 08): ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬಗೆಹರಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಮೈದಾನವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇಲ್ಲಿಗೆ ವಿವಾದಕ್ಕೆ ತೆರೆ ಬಿದ್ದಿಲ್ಲ. ಮೈದಾನ ಸಂಬಂಧ ವಕ್ಫ್ ಬೋರ್ಡ್ ಬಳಿ ಯಾವುದೇ ದಾಖಲೆಗಳಿಲ್ಲ. ಆದರೂ ನೇರವಾಗಿ ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ಯಾಕೆ..? ಬಿಬಿಎಂಪಿ ಮೇಲೆ ಒತ್ತಡ ಇದೆಯಾ...? ಮೈದಾನವನ್ನು ಕಂದಾಯ ಇಲಾಖೆಯಿಂದ ಬಿಬಿಎಂಪಿಗೆ ವರ್ಗಾಯಿಸಿ ಎಂದು ನಾಗರೀಕ ಒಕ್ಕೂಟ ಆರ್ ಅಶೋಕ್‌ಗೆ ಮನವಿ ಸಲ್ಲಿಸಿದ್ದಾರೆ. ಇನ್ನೊಂದು ಕಡೆ ವಕ್ಫ್ ಬೋರ್ಡ್ ಕಾನೂನು ಹೋರಾಟಕ್ಕಿಳಿದಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more