ಈದ್ಗಾ ಮೈದಾನ: ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ದೇಕೆ.?

ಈದ್ಗಾ ಮೈದಾನ: ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ದೇಕೆ.?

Published : Aug 08, 2022, 10:24 AM ISTUpdated : Aug 08, 2022, 10:26 AM IST

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬಗೆಹರಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಮೈದಾನವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇಲ್ಲಿಗೆ ವಿವಾದಕ್ಕೆ ತೆರೆ ಬಿದ್ದಿಲ್ಲ. ಮೈದಾನ ಸಂಬಂಧ ವಕ್ಫ್ ಬೋರ್ಡ್ ಬಳಿ ಯಾವುದೇ ದಾಖಲೆಗಳಿಲ್ಲ. ಆದರೂ ನೇರವಾಗಿ ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ಯಾಕೆ..? 

ಬೆಂಗಳೂರು (ಆ. 08): ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬಗೆಹರಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಮೈದಾನವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇಲ್ಲಿಗೆ ವಿವಾದಕ್ಕೆ ತೆರೆ ಬಿದ್ದಿಲ್ಲ. ಮೈದಾನ ಸಂಬಂಧ ವಕ್ಫ್ ಬೋರ್ಡ್ ಬಳಿ ಯಾವುದೇ ದಾಖಲೆಗಳಿಲ್ಲ. ಆದರೂ ನೇರವಾಗಿ ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ಯಾಕೆ..? ಬಿಬಿಎಂಪಿ ಮೇಲೆ ಒತ್ತಡ ಇದೆಯಾ...? ಮೈದಾನವನ್ನು ಕಂದಾಯ ಇಲಾಖೆಯಿಂದ ಬಿಬಿಎಂಪಿಗೆ ವರ್ಗಾಯಿಸಿ ಎಂದು ನಾಗರೀಕ ಒಕ್ಕೂಟ ಆರ್ ಅಶೋಕ್‌ಗೆ ಮನವಿ ಸಲ್ಲಿಸಿದ್ದಾರೆ. ಇನ್ನೊಂದು ಕಡೆ ವಕ್ಫ್ ಬೋರ್ಡ್ ಕಾನೂನು ಹೋರಾಟಕ್ಕಿಳಿದಿದೆ. 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more