ಈದ್ಗಾ ಮೈದಾನ: ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ದೇಕೆ.?

ಈದ್ಗಾ ಮೈದಾನ: ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ದೇಕೆ.?

Published : Aug 08, 2022, 10:24 AM ISTUpdated : Aug 08, 2022, 10:26 AM IST

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬಗೆಹರಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಮೈದಾನವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇಲ್ಲಿಗೆ ವಿವಾದಕ್ಕೆ ತೆರೆ ಬಿದ್ದಿಲ್ಲ. ಮೈದಾನ ಸಂಬಂಧ ವಕ್ಫ್ ಬೋರ್ಡ್ ಬಳಿ ಯಾವುದೇ ದಾಖಲೆಗಳಿಲ್ಲ. ಆದರೂ ನೇರವಾಗಿ ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ಯಾಕೆ..? 

ಬೆಂಗಳೂರು (ಆ. 08): ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬಗೆಹರಿಯುವ ಲಕ್ಷಣಗಳೇ ಕಾಣಿಸುತ್ತಿಲ್ಲ. ಮೈದಾನವು ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇಲ್ಲಿಗೆ ವಿವಾದಕ್ಕೆ ತೆರೆ ಬಿದ್ದಿಲ್ಲ. ಮೈದಾನ ಸಂಬಂಧ ವಕ್ಫ್ ಬೋರ್ಡ್ ಬಳಿ ಯಾವುದೇ ದಾಖಲೆಗಳಿಲ್ಲ. ಆದರೂ ನೇರವಾಗಿ ಬಿಬಿಎಂಪಿ ಸ್ವತ್ತು ಎಂದು ಘೋಷಿಸದೇ ಕಂದಾಯ ಇಲಾಖೆಗೆ ವರ್ಗಾಯಿಸಿದ್ಯಾಕೆ..? ಬಿಬಿಎಂಪಿ ಮೇಲೆ ಒತ್ತಡ ಇದೆಯಾ...? ಮೈದಾನವನ್ನು ಕಂದಾಯ ಇಲಾಖೆಯಿಂದ ಬಿಬಿಎಂಪಿಗೆ ವರ್ಗಾಯಿಸಿ ಎಂದು ನಾಗರೀಕ ಒಕ್ಕೂಟ ಆರ್ ಅಶೋಕ್‌ಗೆ ಮನವಿ ಸಲ್ಲಿಸಿದ್ದಾರೆ. ಇನ್ನೊಂದು ಕಡೆ ವಕ್ಫ್ ಬೋರ್ಡ್ ಕಾನೂನು ಹೋರಾಟಕ್ಕಿಳಿದಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more