PUC ಪರೀಕ್ಷೆ ಗೊಂದಲದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು..

PUC ಪರೀಕ್ಷೆ ಗೊಂದಲದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು..

Suvarna News   | Asianet News
Published : Jun 18, 2020, 05:10 PM IST

ರಾಜ್ಯದಲ್ಲಿ ಒಂದುಸಾವಿರದ ಹದಿನಾರು ಪರೀಕ್ಷಾ ಕೇಂದ್ರಗಳಿವೆ. ಈ ಪೈಕಿ ಬಹುತೇಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ತುಂಬಾ ಅಚ್ಚುಕಟ್ಟಾಗಿ ನಡೆದಿದೆ. ಪೋಷಕರು ಈ ರೀತಿಯ ಪರೀಕ್ಷೆ ಆಯೋಜನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು(ಜೂ.18): ರಾಜ್ಯಾದ್ಯಂತ ಅಚ್ಚುಕಟ್ಟಾಗಿ ಪಿಯುಸಿ ಪರೀಕ್ಷೆ ಮುಗಿದಿದೆ. ಎಂಟರಿಂದ ಹತ್ತು ಕಾಲೇಜಿನಲ್ಲಿ ಸ್ವಲ್ಪ ಅವ್ಯವಸ್ಥೆಯಾಗಿದ್ದು ನಿಜ, ಉಳಿದಂತೆ ಎಲ್ಲಾ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಒಂದುಸಾವಿರದ ಹದಿನಾರು ಪರೀಕ್ಷಾ ಕೇಂದ್ರಗಳಿವೆ. ಈ ಪೈಕಿ ಬಹುತೇಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ತುಂಬಾ ಅಚ್ಚುಕಟ್ಟಾಗಿ ನಡೆದಿದೆ. ಪೋಷಕರು ಈ ರೀತಿಯ ಪರೀಕ್ಷೆ ಆಯೋಜನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

6 ಲಕ್ಷ ಮಕ್ಕಳು ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಎಂಟುವರೆ ಲಕ್ಷ ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯಲಿದ್ದಾರೆ. SSLC ಪರೀಕ್ಷೆಗಾಗಿ ಮೂರು ಸಾವಿರ ಪರೀಕ್ಷಾ ಕೇಂದ್ರಗಳಿವೆ. ಹಾಗಾಗಿ ವಿದ್ಯಾರ್ಥಿಗಳು ಮತ್ತಷ್ಟು ಹಂಚಿಹೋಗಲಿದ್ದಾರೆ. ಹೀಗಾಗಿ ಜೂನ್ 25ರಿಂದ ಆರಂಭವಾಗಲಿರುವ ಹತ್ತನೇ ತರಗತಿ ಪರೀಕ್ಷೆ ಇನ್ನಷ್ಟು ಎಚ್ಚರಿಕೆಯಿಂದ ನಡೆಸಲಿದ್ದೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!