PUC ಪರೀಕ್ಷೆ ಗೊಂದಲದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು..

PUC ಪರೀಕ್ಷೆ ಗೊಂದಲದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು..

Suvarna News   | Asianet News
Published : Jun 18, 2020, 05:10 PM IST

ರಾಜ್ಯದಲ್ಲಿ ಒಂದುಸಾವಿರದ ಹದಿನಾರು ಪರೀಕ್ಷಾ ಕೇಂದ್ರಗಳಿವೆ. ಈ ಪೈಕಿ ಬಹುತೇಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ತುಂಬಾ ಅಚ್ಚುಕಟ್ಟಾಗಿ ನಡೆದಿದೆ. ಪೋಷಕರು ಈ ರೀತಿಯ ಪರೀಕ್ಷೆ ಆಯೋಜನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು(ಜೂ.18): ರಾಜ್ಯಾದ್ಯಂತ ಅಚ್ಚುಕಟ್ಟಾಗಿ ಪಿಯುಸಿ ಪರೀಕ್ಷೆ ಮುಗಿದಿದೆ. ಎಂಟರಿಂದ ಹತ್ತು ಕಾಲೇಜಿನಲ್ಲಿ ಸ್ವಲ್ಪ ಅವ್ಯವಸ್ಥೆಯಾಗಿದ್ದು ನಿಜ, ಉಳಿದಂತೆ ಎಲ್ಲಾ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಒಂದುಸಾವಿರದ ಹದಿನಾರು ಪರೀಕ್ಷಾ ಕೇಂದ್ರಗಳಿವೆ. ಈ ಪೈಕಿ ಬಹುತೇಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ತುಂಬಾ ಅಚ್ಚುಕಟ್ಟಾಗಿ ನಡೆದಿದೆ. ಪೋಷಕರು ಈ ರೀತಿಯ ಪರೀಕ್ಷೆ ಆಯೋಜನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

6 ಲಕ್ಷ ಮಕ್ಕಳು ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಎಂಟುವರೆ ಲಕ್ಷ ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯಲಿದ್ದಾರೆ. SSLC ಪರೀಕ್ಷೆಗಾಗಿ ಮೂರು ಸಾವಿರ ಪರೀಕ್ಷಾ ಕೇಂದ್ರಗಳಿವೆ. ಹಾಗಾಗಿ ವಿದ್ಯಾರ್ಥಿಗಳು ಮತ್ತಷ್ಟು ಹಂಚಿಹೋಗಲಿದ್ದಾರೆ. ಹೀಗಾಗಿ ಜೂನ್ 25ರಿಂದ ಆರಂಭವಾಗಲಿರುವ ಹತ್ತನೇ ತರಗತಿ ಪರೀಕ್ಷೆ ಇನ್ನಷ್ಟು ಎಚ್ಚರಿಕೆಯಿಂದ ನಡೆಸಲಿದ್ದೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ