PUC ಪರೀಕ್ಷೆ ಗೊಂದಲದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು..

PUC ಪರೀಕ್ಷೆ ಗೊಂದಲದ ಬಗ್ಗೆ ಸಚಿವ ಸುರೇಶ್ ಕುಮಾರ್ ಹೇಳಿದ್ದಿಷ್ಟು..

Suvarna News   | Asianet News
Published : Jun 18, 2020, 05:10 PM IST

ರಾಜ್ಯದಲ್ಲಿ ಒಂದುಸಾವಿರದ ಹದಿನಾರು ಪರೀಕ್ಷಾ ಕೇಂದ್ರಗಳಿವೆ. ಈ ಪೈಕಿ ಬಹುತೇಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ತುಂಬಾ ಅಚ್ಚುಕಟ್ಟಾಗಿ ನಡೆದಿದೆ. ಪೋಷಕರು ಈ ರೀತಿಯ ಪರೀಕ್ಷೆ ಆಯೋಜನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು(ಜೂ.18): ರಾಜ್ಯಾದ್ಯಂತ ಅಚ್ಚುಕಟ್ಟಾಗಿ ಪಿಯುಸಿ ಪರೀಕ್ಷೆ ಮುಗಿದಿದೆ. ಎಂಟರಿಂದ ಹತ್ತು ಕಾಲೇಜಿನಲ್ಲಿ ಸ್ವಲ್ಪ ಅವ್ಯವಸ್ಥೆಯಾಗಿದ್ದು ನಿಜ, ಉಳಿದಂತೆ ಎಲ್ಲಾ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಒಂದುಸಾವಿರದ ಹದಿನಾರು ಪರೀಕ್ಷಾ ಕೇಂದ್ರಗಳಿವೆ. ಈ ಪೈಕಿ ಬಹುತೇಕ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ತುಂಬಾ ಅಚ್ಚುಕಟ್ಟಾಗಿ ನಡೆದಿದೆ. ಪೋಷಕರು ಈ ರೀತಿಯ ಪರೀಕ್ಷೆ ಆಯೋಜನೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

6 ಲಕ್ಷ ಮಕ್ಕಳು ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಎಂಟುವರೆ ಲಕ್ಷ ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯಲಿದ್ದಾರೆ. SSLC ಪರೀಕ್ಷೆಗಾಗಿ ಮೂರು ಸಾವಿರ ಪರೀಕ್ಷಾ ಕೇಂದ್ರಗಳಿವೆ. ಹಾಗಾಗಿ ವಿದ್ಯಾರ್ಥಿಗಳು ಮತ್ತಷ್ಟು ಹಂಚಿಹೋಗಲಿದ್ದಾರೆ. ಹೀಗಾಗಿ ಜೂನ್ 25ರಿಂದ ಆರಂಭವಾಗಲಿರುವ ಹತ್ತನೇ ತರಗತಿ ಪರೀಕ್ಷೆ ಇನ್ನಷ್ಟು ಎಚ್ಚರಿಕೆಯಿಂದ ನಡೆಸಲಿದ್ದೇವೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!