ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ENBA ಗರಿ: ಜಯಪ್ರಕಾಶ್‌ ಶೆಟ್ರಿಗೆ ಅದ್ಧೂರಿ ಸ್ವಾಗತ

ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ENBA ಗರಿ: ಜಯಪ್ರಕಾಶ್‌ ಶೆಟ್ರಿಗೆ ಅದ್ಧೂರಿ ಸ್ವಾಗತ

Suvarna News   | Asianet News
Published : Apr 06, 2021, 01:07 PM ISTUpdated : Apr 06, 2021, 02:46 PM IST

ನೇರ, ದಿಟ್ಟ, ನಿರಂತರ ಸುದ್ದಿಗಳಿಂದ ವಿಶ್ವಾಸಾರ್ಹತೆ ಗೆದ್ದಿರುವ 'ಏಷ್ಯಾನೆಟ್ ಸುವರ್ಣ ನ್ಯೂಸ್' ರಾಷ್ಟ್ರಮಟ್ಟದ ಪ್ರತಿಷ್ಠಿತ 'ಎನ್ಬಾ 2020' ಅವಾರ್ಡ್‌ನ ಮೂರು ವಿಭಾಗಗಳಲ್ಲಿ ಪ್ರಶಸ್ತಿಗೆ ಭಾಜನವಾಗಿದೆ. 

ಬೆಂಗಳೂರು (ಏ. 06): ನೇರ, ದಿಟ್ಟ, ನಿರಂತರ ಸುದ್ದಿಗಳಿಂದ ವಿಶ್ವಾಸಾರ್ಹತೆ ಗೆದ್ದಿರುವ 'ಏಷ್ಯಾನೆಟ್ ಸುವರ್ಣ ನ್ಯೂಸ್' ರಾಷ್ಟ್ರಮಟ್ಟದ ಪ್ರತಿಷ್ಠಿತ 'ಎನ್ಬಾ 2020' ಅವಾರ್ಡ್‌ನ ಮೂರು ವಿಭಾಗಗಳಲ್ಲಿ ಪ್ರಶಸ್ತಿಗೆ ಭಾಜನವಾಗಿದೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ಇದು ಮೂರನೆ ಬಾರಿಯಾದರೆ, ಬಿಗ್‌ 3 ಗೆ ಇದು 3 ನೇ ಬಾರಿಯಾಗಿದೆ. 

ಸುವರ್ಣ ನ್ಯೂಸ್ ವತಿಯಿಂದ ಪ್ರಶಸ್ತಿ ಸ್ವೀಕರಿಸಿದ ಜಯಪ್ರಕಾಶ್ ಶೆಟ್ಟಿಯವರಿಗೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾನವ ಹಕ್ಕು ಸಮಿತಿ ಹಾಗೂ ಅಭಿಮಾನಿಗಳು ಸನ್ಮಾನಿಸಿದರು. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!