ಇಂಧನ ಖಾತೆ ಸಿಕ್ಕಿದ್ದಕ್ಕೆ ಸುನೀಲ್ ಕುಮಾರ್ ಖುಷ್, ಕೆಲಸ ಮಾಡಲು ಫುಲ್ ಜೋಷ್..!

ಇಂಧನ ಖಾತೆ ಸಿಕ್ಕಿದ್ದಕ್ಕೆ ಸುನೀಲ್ ಕುಮಾರ್ ಖುಷ್, ಕೆಲಸ ಮಾಡಲು ಫುಲ್ ಜೋಷ್..!

Published : Aug 07, 2021, 05:18 PM ISTUpdated : Aug 07, 2021, 06:05 PM IST

- ಕಾರ್ಕಳ ಶಾಸಕ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವರಾಗಿ ನಿಯುಕ್ತಿ
- ಬಹಳ ದೊಡ್ಡ ಜವಾಬ್ದಾರಿಯನ್ನು ಮುಖ್ಯಮಂತ್ರಿ ನನಗೆ ಕೊಟ್ಟಿದ್ದಾರೆ.
- ಪಕ್ಷ ನನಗೆ ಸಚಿವನ ಜವಾಬ್ದಾರಿ ನೀಡಿತ್ತು. ಈಗ ಮತ್ತಷ್ಟು ಹೊಣೆ ಹೆಚ್ಚಿದೆ.

ಬೆಂಗಳೂರು (ಆ. 07): ಬೊಮ್ಮಾಯಿ ಸಂಪುಟ 29 ನೂತನ ಸಚಿವರ ಖಾತೆ ಹಂಚಿಕೆಯಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್‌ಗೆ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ನೀಡಲಾಗಿದೆ.

'ಬಹಳ ದೊಡ್ಡ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೆ ಕೊಟ್ಟಿದ್ದಾರೆ. ಪಕ್ಷ ನನಗೆ ಸಚಿವನ ಜವಾಬ್ದಾರಿ ನೀಡಿತ್ತು. ಈಗ ಮತ್ತಷ್ಟು ಹೊಣೆ ಹೆಚ್ಚಿದೆ. ಯಡಿಯೂರಪ್ಪನವರು, ಡಿಕೆಶಿ, ಶೋಭಾ ಕರಂದ್ಲಾಜೆ ನಿರ್ವಹಿಸಿದ ಖಾತೆ ಇದು. ಈ ಜವಾಬ್ದಾರಿಯನ್ನು ಸಮರ್ಪಕವಾಗಿ, ಹೊಸತನದೊಂದಿಗೆ ನಿರ್ವಹಿಸುತ್ತೇನೆ. ಇಲಾಖೆಯ ತಜ್ಞರು ಮತ್ತು ಹಿರಿಯರ ಸಲಹೆ-ಸೂಚನೆ ಪಡೆಯುತ್ತೇನೆ. ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ನೂತನ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!