ಇಂಧನ ಖಾತೆ ಸಿಕ್ಕಿದ್ದಕ್ಕೆ ಸುನೀಲ್ ಕುಮಾರ್ ಖುಷ್, ಕೆಲಸ ಮಾಡಲು ಫುಲ್ ಜೋಷ್..!

ಇಂಧನ ಖಾತೆ ಸಿಕ್ಕಿದ್ದಕ್ಕೆ ಸುನೀಲ್ ಕುಮಾರ್ ಖುಷ್, ಕೆಲಸ ಮಾಡಲು ಫುಲ್ ಜೋಷ್..!

Published : Aug 07, 2021, 05:18 PM ISTUpdated : Aug 07, 2021, 06:05 PM IST

- ಕಾರ್ಕಳ ಶಾಸಕ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವರಾಗಿ ನಿಯುಕ್ತಿ
- ಬಹಳ ದೊಡ್ಡ ಜವಾಬ್ದಾರಿಯನ್ನು ಮುಖ್ಯಮಂತ್ರಿ ನನಗೆ ಕೊಟ್ಟಿದ್ದಾರೆ.
- ಪಕ್ಷ ನನಗೆ ಸಚಿವನ ಜವಾಬ್ದಾರಿ ನೀಡಿತ್ತು. ಈಗ ಮತ್ತಷ್ಟು ಹೊಣೆ ಹೆಚ್ಚಿದೆ.

ಬೆಂಗಳೂರು (ಆ. 07): ಬೊಮ್ಮಾಯಿ ಸಂಪುಟ 29 ನೂತನ ಸಚಿವರ ಖಾತೆ ಹಂಚಿಕೆಯಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್‌ಗೆ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ನೀಡಲಾಗಿದೆ.

'ಬಹಳ ದೊಡ್ಡ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೆ ಕೊಟ್ಟಿದ್ದಾರೆ. ಪಕ್ಷ ನನಗೆ ಸಚಿವನ ಜವಾಬ್ದಾರಿ ನೀಡಿತ್ತು. ಈಗ ಮತ್ತಷ್ಟು ಹೊಣೆ ಹೆಚ್ಚಿದೆ. ಯಡಿಯೂರಪ್ಪನವರು, ಡಿಕೆಶಿ, ಶೋಭಾ ಕರಂದ್ಲಾಜೆ ನಿರ್ವಹಿಸಿದ ಖಾತೆ ಇದು. ಈ ಜವಾಬ್ದಾರಿಯನ್ನು ಸಮರ್ಪಕವಾಗಿ, ಹೊಸತನದೊಂದಿಗೆ ನಿರ್ವಹಿಸುತ್ತೇನೆ. ಇಲಾಖೆಯ ತಜ್ಞರು ಮತ್ತು ಹಿರಿಯರ ಸಲಹೆ-ಸೂಚನೆ ಪಡೆಯುತ್ತೇನೆ. ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ನೂತನ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?