ಇಂಧನ ಖಾತೆ ಸಿಕ್ಕಿದ್ದಕ್ಕೆ ಸುನೀಲ್ ಕುಮಾರ್ ಖುಷ್, ಕೆಲಸ ಮಾಡಲು ಫುಲ್ ಜೋಷ್..!

ಇಂಧನ ಖಾತೆ ಸಿಕ್ಕಿದ್ದಕ್ಕೆ ಸುನೀಲ್ ಕುಮಾರ್ ಖುಷ್, ಕೆಲಸ ಮಾಡಲು ಫುಲ್ ಜೋಷ್..!

Published : Aug 07, 2021, 05:18 PM ISTUpdated : Aug 07, 2021, 06:05 PM IST

- ಕಾರ್ಕಳ ಶಾಸಕ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವರಾಗಿ ನಿಯುಕ್ತಿ
- ಬಹಳ ದೊಡ್ಡ ಜವಾಬ್ದಾರಿಯನ್ನು ಮುಖ್ಯಮಂತ್ರಿ ನನಗೆ ಕೊಟ್ಟಿದ್ದಾರೆ.
- ಪಕ್ಷ ನನಗೆ ಸಚಿವನ ಜವಾಬ್ದಾರಿ ನೀಡಿತ್ತು. ಈಗ ಮತ್ತಷ್ಟು ಹೊಣೆ ಹೆಚ್ಚಿದೆ.

ಬೆಂಗಳೂರು (ಆ. 07): ಬೊಮ್ಮಾಯಿ ಸಂಪುಟ 29 ನೂತನ ಸಚಿವರ ಖಾತೆ ಹಂಚಿಕೆಯಾಗಿದೆ. ಕಾರ್ಕಳ ಶಾಸಕ ಸುನೀಲ್ ಕುಮಾರ್‌ಗೆ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ನೀಡಲಾಗಿದೆ.

'ಬಹಳ ದೊಡ್ಡ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನನಗೆ ಕೊಟ್ಟಿದ್ದಾರೆ. ಪಕ್ಷ ನನಗೆ ಸಚಿವನ ಜವಾಬ್ದಾರಿ ನೀಡಿತ್ತು. ಈಗ ಮತ್ತಷ್ಟು ಹೊಣೆ ಹೆಚ್ಚಿದೆ. ಯಡಿಯೂರಪ್ಪನವರು, ಡಿಕೆಶಿ, ಶೋಭಾ ಕರಂದ್ಲಾಜೆ ನಿರ್ವಹಿಸಿದ ಖಾತೆ ಇದು. ಈ ಜವಾಬ್ದಾರಿಯನ್ನು ಸಮರ್ಪಕವಾಗಿ, ಹೊಸತನದೊಂದಿಗೆ ನಿರ್ವಹಿಸುತ್ತೇನೆ. ಇಲಾಖೆಯ ತಜ್ಞರು ಮತ್ತು ಹಿರಿಯರ ಸಲಹೆ-ಸೂಚನೆ ಪಡೆಯುತ್ತೇನೆ. ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ನೂತನ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!