ACB Raid: ಭ್ರಷ್ಟರಿಗೆ ಮತ್ತೊಂದು ಶಾಕ್, ಎಸಿಬಿ ದಾಳಿ ಬಳಿಕ ಇ,ಡಿ ಎಂಟ್ರಿ!

ACB Raid: ಭ್ರಷ್ಟರಿಗೆ ಮತ್ತೊಂದು ಶಾಕ್, ಎಸಿಬಿ ದಾಳಿ ಬಳಿಕ ಇ,ಡಿ ಎಂಟ್ರಿ!

Suvarna News   | Asianet News
Published : Nov 26, 2021, 10:05 AM ISTUpdated : Nov 26, 2021, 10:22 AM IST

ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ 15 ಭ್ರಷ್ಟರ ಬೆವರಿಳಿಸಿದ್ದ ಎಸಿಬಿ ಅಧಿಕಾರಿಗಳು ಒಟ್ಟು 72.57 ಕೋಟಿ ರೂ ಮೌಲ್ಯದ ಆಸ್ತಿ ಪಾಸ್ತಿ ಪತ್ತೆ ಮಾಡಿದ್ದಾರೆ. 

ಬೆಂಗಳೂರು (ನ, 26): ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ( ACB Raid) ನಡೆಸಿ 15 ಭ್ರಷ್ಟರ ಬೆವರಿಳಿಸಿದ್ದ ಎಸಿಬಿ ಅಧಿಕಾರಿಗಳು ಒಟ್ಟು 72.57 ಕೋಟಿ ರೂ ಮೌಲ್ಯದ ಆಸ್ತಿ ಪಾಸ್ತಿ ಪತ್ತೆ ಮಾಡಿದ್ದಾರೆ. ಸೂಕ್ತ ದಾಖಲೆ ಒದಗಿಸಿದರೆ ಜಪ್ತಿ ಮಾಡಿರುವ ಚಿನ್ನ, ನಗದು, ಇನ್ನಿತರೆ ವಸ್ತುಗಳನ್ನು ವಾಪಸ್ ನೀಡಲಾಗುತ್ತದೆ. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. 

ಎಸಿಬಿ ಮೆಗಾ ರೇಡ್‌ಗೆ ಇ.ಡಿ (ಜಾರಿ ನಿರ್ದೇಶನಾಲಯ) ಎಂಟ್ರಿ ಕೊಡುವ ಸಾಧ್ಯತೆ ಇದೆ. ಚಿನ್ನ, ನಗದು, ಆಸ್ತಿಯ ಬಗ್ಗೆ ಇ.ಡಿ ಮಾಹಿತಿ ಕೇಳಲಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more