ACB Raid: ಭ್ರಷ್ಟರಿಗೆ ಮತ್ತೊಂದು ಶಾಕ್, ಎಸಿಬಿ ದಾಳಿ ಬಳಿಕ ಇ,ಡಿ ಎಂಟ್ರಿ!

ACB Raid: ಭ್ರಷ್ಟರಿಗೆ ಮತ್ತೊಂದು ಶಾಕ್, ಎಸಿಬಿ ದಾಳಿ ಬಳಿಕ ಇ,ಡಿ ಎಂಟ್ರಿ!

Published : Nov 26, 2021, 10:05 AM ISTUpdated : Nov 26, 2021, 10:22 AM IST

ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ 15 ಭ್ರಷ್ಟರ ಬೆವರಿಳಿಸಿದ್ದ ಎಸಿಬಿ ಅಧಿಕಾರಿಗಳು ಒಟ್ಟು 72.57 ಕೋಟಿ ರೂ ಮೌಲ್ಯದ ಆಸ್ತಿ ಪಾಸ್ತಿ ಪತ್ತೆ ಮಾಡಿದ್ದಾರೆ. 

ಬೆಂಗಳೂರು (ನ, 26): ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ( ACB Raid) ನಡೆಸಿ 15 ಭ್ರಷ್ಟರ ಬೆವರಿಳಿಸಿದ್ದ ಎಸಿಬಿ ಅಧಿಕಾರಿಗಳು ಒಟ್ಟು 72.57 ಕೋಟಿ ರೂ ಮೌಲ್ಯದ ಆಸ್ತಿ ಪಾಸ್ತಿ ಪತ್ತೆ ಮಾಡಿದ್ದಾರೆ. ಸೂಕ್ತ ದಾಖಲೆ ಒದಗಿಸಿದರೆ ಜಪ್ತಿ ಮಾಡಿರುವ ಚಿನ್ನ, ನಗದು, ಇನ್ನಿತರೆ ವಸ್ತುಗಳನ್ನು ವಾಪಸ್ ನೀಡಲಾಗುತ್ತದೆ. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. 

ಎಸಿಬಿ ಮೆಗಾ ರೇಡ್‌ಗೆ ಇ.ಡಿ (ಜಾರಿ ನಿರ್ದೇಶನಾಲಯ) ಎಂಟ್ರಿ ಕೊಡುವ ಸಾಧ್ಯತೆ ಇದೆ. ಚಿನ್ನ, ನಗದು, ಆಸ್ತಿಯ ಬಗ್ಗೆ ಇ.ಡಿ ಮಾಹಿತಿ ಕೇಳಲಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more