ACB Raid: ಭ್ರಷ್ಟರಿಗೆ ಮತ್ತೊಂದು ಶಾಕ್, ಎಸಿಬಿ ದಾಳಿ ಬಳಿಕ ಇ,ಡಿ ಎಂಟ್ರಿ!

ACB Raid: ಭ್ರಷ್ಟರಿಗೆ ಮತ್ತೊಂದು ಶಾಕ್, ಎಸಿಬಿ ದಾಳಿ ಬಳಿಕ ಇ,ಡಿ ಎಂಟ್ರಿ!

Suvarna News   | Asianet News
Published : Nov 26, 2021, 10:05 AM ISTUpdated : Nov 26, 2021, 10:22 AM IST

ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ 15 ಭ್ರಷ್ಟರ ಬೆವರಿಳಿಸಿದ್ದ ಎಸಿಬಿ ಅಧಿಕಾರಿಗಳು ಒಟ್ಟು 72.57 ಕೋಟಿ ರೂ ಮೌಲ್ಯದ ಆಸ್ತಿ ಪಾಸ್ತಿ ಪತ್ತೆ ಮಾಡಿದ್ದಾರೆ. 

ಬೆಂಗಳೂರು (ನ, 26): ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ( ACB Raid) ನಡೆಸಿ 15 ಭ್ರಷ್ಟರ ಬೆವರಿಳಿಸಿದ್ದ ಎಸಿಬಿ ಅಧಿಕಾರಿಗಳು ಒಟ್ಟು 72.57 ಕೋಟಿ ರೂ ಮೌಲ್ಯದ ಆಸ್ತಿ ಪಾಸ್ತಿ ಪತ್ತೆ ಮಾಡಿದ್ದಾರೆ. ಸೂಕ್ತ ದಾಖಲೆ ಒದಗಿಸಿದರೆ ಜಪ್ತಿ ಮಾಡಿರುವ ಚಿನ್ನ, ನಗದು, ಇನ್ನಿತರೆ ವಸ್ತುಗಳನ್ನು ವಾಪಸ್ ನೀಡಲಾಗುತ್ತದೆ. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. 

ಎಸಿಬಿ ಮೆಗಾ ರೇಡ್‌ಗೆ ಇ.ಡಿ (ಜಾರಿ ನಿರ್ದೇಶನಾಲಯ) ಎಂಟ್ರಿ ಕೊಡುವ ಸಾಧ್ಯತೆ ಇದೆ. ಚಿನ್ನ, ನಗದು, ಆಸ್ತಿಯ ಬಗ್ಗೆ ಇ.ಡಿ ಮಾಹಿತಿ ಕೇಳಲಿದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more