ACB Raid: ಭ್ರಷ್ಟರಿಗೆ ಮತ್ತೊಂದು ಶಾಕ್, ಎಸಿಬಿ ದಾಳಿ ಬಳಿಕ ಇ,ಡಿ ಎಂಟ್ರಿ!

ACB Raid: ಭ್ರಷ್ಟರಿಗೆ ಮತ್ತೊಂದು ಶಾಕ್, ಎಸಿಬಿ ದಾಳಿ ಬಳಿಕ ಇ,ಡಿ ಎಂಟ್ರಿ!

Suvarna News   | Asianet News
Published : Nov 26, 2021, 10:05 AM ISTUpdated : Nov 26, 2021, 10:22 AM IST

ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿ 15 ಭ್ರಷ್ಟರ ಬೆವರಿಳಿಸಿದ್ದ ಎಸಿಬಿ ಅಧಿಕಾರಿಗಳು ಒಟ್ಟು 72.57 ಕೋಟಿ ರೂ ಮೌಲ್ಯದ ಆಸ್ತಿ ಪಾಸ್ತಿ ಪತ್ತೆ ಮಾಡಿದ್ದಾರೆ. 

ಬೆಂಗಳೂರು (ನ, 26): ರಾಜ್ಯದ ವಿವಿಧೆಡೆ ಏಕಕಾಲಕ್ಕೆ ದಾಳಿ ( ACB Raid) ನಡೆಸಿ 15 ಭ್ರಷ್ಟರ ಬೆವರಿಳಿಸಿದ್ದ ಎಸಿಬಿ ಅಧಿಕಾರಿಗಳು ಒಟ್ಟು 72.57 ಕೋಟಿ ರೂ ಮೌಲ್ಯದ ಆಸ್ತಿ ಪಾಸ್ತಿ ಪತ್ತೆ ಮಾಡಿದ್ದಾರೆ. ಸೂಕ್ತ ದಾಖಲೆ ಒದಗಿಸಿದರೆ ಜಪ್ತಿ ಮಾಡಿರುವ ಚಿನ್ನ, ನಗದು, ಇನ್ನಿತರೆ ವಸ್ತುಗಳನ್ನು ವಾಪಸ್ ನೀಡಲಾಗುತ್ತದೆ. ಇಲ್ಲವಾದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. 

ಎಸಿಬಿ ಮೆಗಾ ರೇಡ್‌ಗೆ ಇ.ಡಿ (ಜಾರಿ ನಿರ್ದೇಶನಾಲಯ) ಎಂಟ್ರಿ ಕೊಡುವ ಸಾಧ್ಯತೆ ಇದೆ. ಚಿನ್ನ, ನಗದು, ಆಸ್ತಿಯ ಬಗ್ಗೆ ಇ.ಡಿ ಮಾಹಿತಿ ಕೇಳಲಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more