ಹೊಸಪೇಟೆಯಲ್ಲಿ ಇಂದಿನಿಂದ ಬಿಜೆಪಿ ಕಾರ್ಯಕಾರಿಣಿ; ಮುಜುಗರ ತಪ್ಪಿಸಲು ಈಶ್ವರಪ್ಪ ಗೈರು

ಹೊಸಪೇಟೆಯಲ್ಲಿ ಇಂದಿನಿಂದ ಬಿಜೆಪಿ ಕಾರ್ಯಕಾರಿಣಿ; ಮುಜುಗರ ತಪ್ಪಿಸಲು ಈಶ್ವರಪ್ಪ ಗೈರು

Published : Apr 16, 2022, 12:31 PM ISTUpdated : Apr 16, 2022, 12:46 PM IST

ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಕೇಸರಿಪಡೆ ಸಜ್ಜಾಗಿದ್ದು, ವಿಜಯನಗರ (Vijayanagara) ನೆಲದಿಂದಲೇ ರಣಕಹಳೆ ಮೊಳಗಿಸಲು ಎಲ್ಲ ತಯಾರಿ ನಡೆದಿದೆ.
 

ಬೆಂಗಳೂರು (ಏ. 16): ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಕೇಸರಿಪಡೆ ಸಜ್ಜಾಗಿದ್ದು, ವಿಜಯನಗರ (Vijayanagara) ನೆಲದಿಂದಲೇ ರಣಕಹಳೆ ಮೊಳಗಿಸಲು ಎಲ್ಲ ತಯಾರಿ ನಡೆದಿದೆ.

ಇಂದು ಮತ್ತು ನಾಳೆ (ಏ .16 ಮತ್ತು 17) ರಂದು ರಾಜ್ಯ ಕಾರ್ಯಕಾರಿಣಿ (Core Committe Meeting) ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಈ ಕಾರ್ಯಕಾರಣಿಗೆ ಈಶ್ವರಪ್ಪ (Eshwarappa) ಗೈರಾಗಿದ್ದಾರೆ. ಮಾಧ್ಯಮಗಳು ಮಹತ್ವ ನೀಡುವ ಕಾರಣಕ್ಕೆ ಗೈರಾಗಲು ನಿರ್ಧರಿಸಿದ್ದಾರೆ. ಮೊಮ್ಮಗನ ಮದುವೆಯಲ್ಲಿ ಬ್ಯುಸಿಯಾಗಲಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more