ಹೊಸಪೇಟೆಯಲ್ಲಿ ಇಂದಿನಿಂದ ಬಿಜೆಪಿ ಕಾರ್ಯಕಾರಿಣಿ; ಮುಜುಗರ ತಪ್ಪಿಸಲು ಈಶ್ವರಪ್ಪ ಗೈರು

ಹೊಸಪೇಟೆಯಲ್ಲಿ ಇಂದಿನಿಂದ ಬಿಜೆಪಿ ಕಾರ್ಯಕಾರಿಣಿ; ಮುಜುಗರ ತಪ್ಪಿಸಲು ಈಶ್ವರಪ್ಪ ಗೈರು

Published : Apr 16, 2022, 12:31 PM ISTUpdated : Apr 16, 2022, 12:46 PM IST

ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಕೇಸರಿಪಡೆ ಸಜ್ಜಾಗಿದ್ದು, ವಿಜಯನಗರ (Vijayanagara) ನೆಲದಿಂದಲೇ ರಣಕಹಳೆ ಮೊಳಗಿಸಲು ಎಲ್ಲ ತಯಾರಿ ನಡೆದಿದೆ.
 

ಬೆಂಗಳೂರು (ಏ. 16): ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಕೇಸರಿಪಡೆ ಸಜ್ಜಾಗಿದ್ದು, ವಿಜಯನಗರ (Vijayanagara) ನೆಲದಿಂದಲೇ ರಣಕಹಳೆ ಮೊಳಗಿಸಲು ಎಲ್ಲ ತಯಾರಿ ನಡೆದಿದೆ.

ಇಂದು ಮತ್ತು ನಾಳೆ (ಏ .16 ಮತ್ತು 17) ರಂದು ರಾಜ್ಯ ಕಾರ್ಯಕಾರಿಣಿ (Core Committe Meeting) ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಈ ಕಾರ್ಯಕಾರಣಿಗೆ ಈಶ್ವರಪ್ಪ (Eshwarappa) ಗೈರಾಗಿದ್ದಾರೆ. ಮಾಧ್ಯಮಗಳು ಮಹತ್ವ ನೀಡುವ ಕಾರಣಕ್ಕೆ ಗೈರಾಗಲು ನಿರ್ಧರಿಸಿದ್ದಾರೆ. ಮೊಮ್ಮಗನ ಮದುವೆಯಲ್ಲಿ ಬ್ಯುಸಿಯಾಗಲಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more