ಹೊಸಪೇಟೆಯಲ್ಲಿ ಇಂದಿನಿಂದ ಬಿಜೆಪಿ ಕಾರ್ಯಕಾರಿಣಿ; ಮುಜುಗರ ತಪ್ಪಿಸಲು ಈಶ್ವರಪ್ಪ ಗೈರು

ಹೊಸಪೇಟೆಯಲ್ಲಿ ಇಂದಿನಿಂದ ಬಿಜೆಪಿ ಕಾರ್ಯಕಾರಿಣಿ; ಮುಜುಗರ ತಪ್ಪಿಸಲು ಈಶ್ವರಪ್ಪ ಗೈರು

Published : Apr 16, 2022, 12:31 PM ISTUpdated : Apr 16, 2022, 12:46 PM IST

ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಕೇಸರಿಪಡೆ ಸಜ್ಜಾಗಿದ್ದು, ವಿಜಯನಗರ (Vijayanagara) ನೆಲದಿಂದಲೇ ರಣಕಹಳೆ ಮೊಳಗಿಸಲು ಎಲ್ಲ ತಯಾರಿ ನಡೆದಿದೆ.
 

ಬೆಂಗಳೂರು (ಏ. 16): ಕರ್ನಾಟಕದಲ್ಲಿ ಮತ್ತೊಮ್ಮೆ ಕಮಲ ಅರಳಿಸಲು ಕೇಸರಿಪಡೆ ಸಜ್ಜಾಗಿದ್ದು, ವಿಜಯನಗರ (Vijayanagara) ನೆಲದಿಂದಲೇ ರಣಕಹಳೆ ಮೊಳಗಿಸಲು ಎಲ್ಲ ತಯಾರಿ ನಡೆದಿದೆ.

ಇಂದು ಮತ್ತು ನಾಳೆ (ಏ .16 ಮತ್ತು 17) ರಂದು ರಾಜ್ಯ ಕಾರ್ಯಕಾರಿಣಿ (Core Committe Meeting) ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಈ ಕಾರ್ಯಕಾರಣಿಗೆ ಈಶ್ವರಪ್ಪ (Eshwarappa) ಗೈರಾಗಿದ್ದಾರೆ. ಮಾಧ್ಯಮಗಳು ಮಹತ್ವ ನೀಡುವ ಕಾರಣಕ್ಕೆ ಗೈರಾಗಲು ನಿರ್ಧರಿಸಿದ್ದಾರೆ. ಮೊಮ್ಮಗನ ಮದುವೆಯಲ್ಲಿ ಬ್ಯುಸಿಯಾಗಲಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more