ಮೈಸೂರು: ದೇಗುಲಗಳ ತೆರವಿಗೆ ಬ್ರೇಕ್, ಹಿಂದೂ ಜಾಗರಣಾ ವೇದಿಕೆಯಿಂದ ಪ್ರತಿಭಟನೆಗೆ ಸಿದ್ಧತೆ

ಮೈಸೂರು: ದೇಗುಲಗಳ ತೆರವಿಗೆ ಬ್ರೇಕ್, ಹಿಂದೂ ಜಾಗರಣಾ ವೇದಿಕೆಯಿಂದ ಪ್ರತಿಭಟನೆಗೆ ಸಿದ್ಧತೆ

Published : Sep 14, 2021, 10:33 AM ISTUpdated : Sep 14, 2021, 10:52 AM IST

ಹಿಂದೂ ಸಂಘಟನೆಗಳು, ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ ದೇವಾಲಯಗಳ ತೆರವಿಗೆ ಬ್ರೇಕ್ ಹಾಕಿದೆ. 

ಮೈಸೂರು (ಸೆ. 14): ಹಿಂದೂ ಸಂಘಟನೆಗಳು, ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ ದೇವಾಲಯಗಳ ತೆರವಿಗೆ ಬ್ರೇಕ್ ಹಾಕಿದೆ. 

ಮೈಸೂರು ಜಿಲ್ಲಾಡಳಿತ 157 ಧಾರ್ಮಿಕ ಕೇಂದ್ರಗಳ ಸ್ಥಳಾಂತರ, ತೆರವಿಗೆ ಮುಂದಾಗಿದೆ. ಹಿಂದೂ ಜಾಗರಣ ವೇದಿಕೆ ಪ್ರತಿಭಟನೆಗೆ ಮುಂದಾಗಿದೆ. ಸೆ. 16 ಕ್ಕೆ ಜಗದೀಶ್ ಕಾರಂತ್ ಮೈಸೂರಿಗೆ ಆಗಮಿಸಲಿದ್ದಾರೆ. ಅವರ ನೇತೃತ್ವದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗುತ್ತಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!