Hijab Row: ಭಾರತೀಯ ಮುಸ್ಲಿಂ ಹೇಗಿರಬೇಕು..? ಮುಸಲ್ಮಾನ ನಾಯಕರು ಹೀಗೆ ಹೇಳ್ತಾರೆ

Hijab Row: ಭಾರತೀಯ ಮುಸ್ಲಿಂ ಹೇಗಿರಬೇಕು..? ಮುಸಲ್ಮಾನ ನಾಯಕರು ಹೀಗೆ ಹೇಳ್ತಾರೆ

Published : Feb 18, 2022, 05:07 PM IST

ಹಿಜಾಬ್ ಸಂಘರ್ಷ ದಿನೇ ದಿನೇ ಹೊಸ ಹೊಸ ಸ್ವರೂಪ ಪಡೆಯುತ್ತಿದೆ. ಸಾಕಷ್ಟು ಜನ ಮುಸಲ್ಮಾನರು, ಭಾರತೀಯ ಮುಸಲ್ಮಾನರು ಹೇಗಿರಬೇಕು ಎಂದು ಮಾತನಾಡಿದ್ದಾರೆ. 

ಬೆಂಗಳೂರು (ಫೆ. 18): ಹಿಜಾಬ್ ಸಂಘರ್ಷ (Hijab Fight) ದಿನೇ ದಿನೇ ಹೊಸ ಹೊಸ ಸ್ವರೂಪ ಪಡೆಯುತ್ತಿದೆ. ಸಾಕಷ್ಟು ಜನ ಮುಸಲ್ಮಾನರು, ಭಾರತೀಯ ಮುಸಲ್ಮಾನರು ಹೇಗಿರಬೇಕು ಎಂದು ಮಾತನಾಡಿದ್ದಾರೆ. 

'ಭಾರತ ಸಂವಿಧಾನ ಆಧಾರಿತ ದೇಶ. ಇಲ್ಲಿ ಸಂವಿಧಾನ ಹೇಳಿದಂತೆ ನಾವು ನಡೆದುಕೊಳ್ಳಬೇಕು. ನಾನೊಬ್ಬ ಮುಸಲ್ಮಾನನಾಗಿ, ನನ್ನ ಧರ್ಮಕ್ಕೆ ಇಲ್ಲಿ ಯಾವ ತೊಂದರೆಯೂ ಆಗಿಲ್ಲ. ಭಾರತದಲ್ಲಿ ಹುಟ್ಟಿದ ನಾವು ಇಲ್ಲಿನ ನೆಲ, ಜಲ, ಸಂಸ್ಕೃತಿಗೆ ನಾವು ಗೌರವಿಸಬೇಕು' ಎಂದು  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌ ಹೇಳಿದ್ದಾರೆ. 

ಮುಸ್ಲಿಂ ವಿದ್ಯಾರ್ಥಿನಿಯರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದಾರೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸದಲ್ಲೂ ಮುಂದಿದ್ದಾರೆ. ಆದರೆ ಶಾಲಾ ಕಾಲೇಜಿಗೆ ತೆರಳುವಾಗ ಶಿಕ್ಷಣದ ಮೇಲೆ ಗಮನವಿರಬೇಕೇ ಹೊರತು ಧರ್ಮದ ಮೇಲಲ್ಲ. ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣ, ಉದ್ಯೋಗದ ಮೇಲೆ ಗಮನಹರಿಸಬೇಕು. ಅದರ ಹೊರತು ಇತರ ಯಾವುದೇ ವಿಚಾರದಲ್ಲಿ ಪ್ರಲೋಭನೆಗೆ ಒಳಗಾಗಬಾರದು. ಹಿಜಾಬ್‌ ಅನಗತ್ಯ ವಿವಾದ, ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣದ ಮೇಲೆ ಗಮನವಿಡಿ ಎಂದು ಹೇಳಲು ಬಯಸುತ್ತೇನೆ' ಎಂದು ಕೇರಳ ರಾಜ್ಯಪಾಲ ಆರೀಫ್‌ ಮಹಮ್ಮದ್‌ ಖಾನ್‌ ಹೇಳಿದ್ದಾರೆ. 


 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more