Hijab Row: ಭಾರತೀಯ ಮುಸ್ಲಿಂ ಹೇಗಿರಬೇಕು..? ಮುಸಲ್ಮಾನ ನಾಯಕರು ಹೀಗೆ ಹೇಳ್ತಾರೆ

Hijab Row: ಭಾರತೀಯ ಮುಸ್ಲಿಂ ಹೇಗಿರಬೇಕು..? ಮುಸಲ್ಮಾನ ನಾಯಕರು ಹೀಗೆ ಹೇಳ್ತಾರೆ

Published : Feb 18, 2022, 05:07 PM IST

ಹಿಜಾಬ್ ಸಂಘರ್ಷ ದಿನೇ ದಿನೇ ಹೊಸ ಹೊಸ ಸ್ವರೂಪ ಪಡೆಯುತ್ತಿದೆ. ಸಾಕಷ್ಟು ಜನ ಮುಸಲ್ಮಾನರು, ಭಾರತೀಯ ಮುಸಲ್ಮಾನರು ಹೇಗಿರಬೇಕು ಎಂದು ಮಾತನಾಡಿದ್ದಾರೆ. 

ಬೆಂಗಳೂರು (ಫೆ. 18): ಹಿಜಾಬ್ ಸಂಘರ್ಷ (Hijab Fight) ದಿನೇ ದಿನೇ ಹೊಸ ಹೊಸ ಸ್ವರೂಪ ಪಡೆಯುತ್ತಿದೆ. ಸಾಕಷ್ಟು ಜನ ಮುಸಲ್ಮಾನರು, ಭಾರತೀಯ ಮುಸಲ್ಮಾನರು ಹೇಗಿರಬೇಕು ಎಂದು ಮಾತನಾಡಿದ್ದಾರೆ. 

'ಭಾರತ ಸಂವಿಧಾನ ಆಧಾರಿತ ದೇಶ. ಇಲ್ಲಿ ಸಂವಿಧಾನ ಹೇಳಿದಂತೆ ನಾವು ನಡೆದುಕೊಳ್ಳಬೇಕು. ನಾನೊಬ್ಬ ಮುಸಲ್ಮಾನನಾಗಿ, ನನ್ನ ಧರ್ಮಕ್ಕೆ ಇಲ್ಲಿ ಯಾವ ತೊಂದರೆಯೂ ಆಗಿಲ್ಲ. ಭಾರತದಲ್ಲಿ ಹುಟ್ಟಿದ ನಾವು ಇಲ್ಲಿನ ನೆಲ, ಜಲ, ಸಂಸ್ಕೃತಿಗೆ ನಾವು ಗೌರವಿಸಬೇಕು' ಎಂದು  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌ ಹೇಳಿದ್ದಾರೆ. 

ಮುಸ್ಲಿಂ ವಿದ್ಯಾರ್ಥಿನಿಯರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದಾರೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸದಲ್ಲೂ ಮುಂದಿದ್ದಾರೆ. ಆದರೆ ಶಾಲಾ ಕಾಲೇಜಿಗೆ ತೆರಳುವಾಗ ಶಿಕ್ಷಣದ ಮೇಲೆ ಗಮನವಿರಬೇಕೇ ಹೊರತು ಧರ್ಮದ ಮೇಲಲ್ಲ. ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣ, ಉದ್ಯೋಗದ ಮೇಲೆ ಗಮನಹರಿಸಬೇಕು. ಅದರ ಹೊರತು ಇತರ ಯಾವುದೇ ವಿಚಾರದಲ್ಲಿ ಪ್ರಲೋಭನೆಗೆ ಒಳಗಾಗಬಾರದು. ಹಿಜಾಬ್‌ ಅನಗತ್ಯ ವಿವಾದ, ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣದ ಮೇಲೆ ಗಮನವಿಡಿ ಎಂದು ಹೇಳಲು ಬಯಸುತ್ತೇನೆ' ಎಂದು ಕೇರಳ ರಾಜ್ಯಪಾಲ ಆರೀಫ್‌ ಮಹಮ್ಮದ್‌ ಖಾನ್‌ ಹೇಳಿದ್ದಾರೆ. 


 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more