Hijab Row: ಭಾರತೀಯ ಮುಸ್ಲಿಂ ಹೇಗಿರಬೇಕು..? ಮುಸಲ್ಮಾನ ನಾಯಕರು ಹೀಗೆ ಹೇಳ್ತಾರೆ

Hijab Row: ಭಾರತೀಯ ಮುಸ್ಲಿಂ ಹೇಗಿರಬೇಕು..? ಮುಸಲ್ಮಾನ ನಾಯಕರು ಹೀಗೆ ಹೇಳ್ತಾರೆ

Published : Feb 18, 2022, 05:07 PM IST

ಹಿಜಾಬ್ ಸಂಘರ್ಷ ದಿನೇ ದಿನೇ ಹೊಸ ಹೊಸ ಸ್ವರೂಪ ಪಡೆಯುತ್ತಿದೆ. ಸಾಕಷ್ಟು ಜನ ಮುಸಲ್ಮಾನರು, ಭಾರತೀಯ ಮುಸಲ್ಮಾನರು ಹೇಗಿರಬೇಕು ಎಂದು ಮಾತನಾಡಿದ್ದಾರೆ. 

ಬೆಂಗಳೂರು (ಫೆ. 18): ಹಿಜಾಬ್ ಸಂಘರ್ಷ (Hijab Fight) ದಿನೇ ದಿನೇ ಹೊಸ ಹೊಸ ಸ್ವರೂಪ ಪಡೆಯುತ್ತಿದೆ. ಸಾಕಷ್ಟು ಜನ ಮುಸಲ್ಮಾನರು, ಭಾರತೀಯ ಮುಸಲ್ಮಾನರು ಹೇಗಿರಬೇಕು ಎಂದು ಮಾತನಾಡಿದ್ದಾರೆ. 

'ಭಾರತ ಸಂವಿಧಾನ ಆಧಾರಿತ ದೇಶ. ಇಲ್ಲಿ ಸಂವಿಧಾನ ಹೇಳಿದಂತೆ ನಾವು ನಡೆದುಕೊಳ್ಳಬೇಕು. ನಾನೊಬ್ಬ ಮುಸಲ್ಮಾನನಾಗಿ, ನನ್ನ ಧರ್ಮಕ್ಕೆ ಇಲ್ಲಿ ಯಾವ ತೊಂದರೆಯೂ ಆಗಿಲ್ಲ. ಭಾರತದಲ್ಲಿ ಹುಟ್ಟಿದ ನಾವು ಇಲ್ಲಿನ ನೆಲ, ಜಲ, ಸಂಸ್ಕೃತಿಗೆ ನಾವು ಗೌರವಿಸಬೇಕು' ಎಂದು  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌ ಹೇಳಿದ್ದಾರೆ. 

ಮುಸ್ಲಿಂ ವಿದ್ಯಾರ್ಥಿನಿಯರು ಎಲ್ಲಾ ಕ್ಷೇತ್ರದಲ್ಲೂ ಮುಂದಿದ್ದಾರೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸದಲ್ಲೂ ಮುಂದಿದ್ದಾರೆ. ಆದರೆ ಶಾಲಾ ಕಾಲೇಜಿಗೆ ತೆರಳುವಾಗ ಶಿಕ್ಷಣದ ಮೇಲೆ ಗಮನವಿರಬೇಕೇ ಹೊರತು ಧರ್ಮದ ಮೇಲಲ್ಲ. ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣ, ಉದ್ಯೋಗದ ಮೇಲೆ ಗಮನಹರಿಸಬೇಕು. ಅದರ ಹೊರತು ಇತರ ಯಾವುದೇ ವಿಚಾರದಲ್ಲಿ ಪ್ರಲೋಭನೆಗೆ ಒಳಗಾಗಬಾರದು. ಹಿಜಾಬ್‌ ಅನಗತ್ಯ ವಿವಾದ, ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣದ ಮೇಲೆ ಗಮನವಿಡಿ ಎಂದು ಹೇಳಲು ಬಯಸುತ್ತೇನೆ' ಎಂದು ಕೇರಳ ರಾಜ್ಯಪಾಲ ಆರೀಫ್‌ ಮಹಮ್ಮದ್‌ ಖಾನ್‌ ಹೇಳಿದ್ದಾರೆ. 


 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more