Hijab Row: ಹೈಕೋರ್ಟ್ ಆದೇಶ ಪಾಲಿಸಬೇಕು, ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ: ಸಿಎಂ

Hijab Row: ಹೈಕೋರ್ಟ್ ಆದೇಶ ಪಾಲಿಸಬೇಕು, ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ: ಸಿಎಂ

Published : Feb 19, 2022, 04:19 PM IST

ಹಿಜಾಬ್ (Hijab Row) ವಿಚಾರವಾಗಿ ಹೈಕೋರ್ಟ್ (High Court) ಆದೇಶವನ್ನು ಪಾಲಿಸಬೇಕು. ಹೊರಗಿನವರು ಮೂಗು ತೂರಿಸುವುದನ್ನು ಬಿಡಬೇಕು. ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. 

ಬೆಂಗಳೂರು (ಫೆ. 19): ಹಿಜಾಬ್ (Hijab Row) ವಿಚಾರವಾಗಿ ಹೈಕೋರ್ಟ್ (High Court) ಆದೇಶವನ್ನು ಪಾಲಿಸಬೇಕು. ಹೊರಗಿನವರು ಮೂಗು ತೂರಿಸುವುದನ್ನು ಬಿಡಬೇಕು. ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. 

ಹಿಜಾಬ್‌ ಧಾರಣೆ ಇಸ್ಲಾಂ ಧಾರ್ಮಿಕ ಆಚರಣೆಯ ಅಗತ್ಯ ಭಾಗವಲ್ಲ. ಜತೆಗೆ, ಹಿಜಾಬ್‌ಗೆ ನಿರ್ಬಂಧ ವಿಧಿಸುವುದರಿಂದ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಪ್ರತಿಪಾದಿಸುವ ಭಾರತ ಸಂವಿಧಾನದ 25ನೇ ಪರಿಚ್ಛೇದ ಉಲ್ಲಂಘನೆಯೂ ಆಗುವುದಿಲ್ಲ. ಹೀಗಂತ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ತಳೆದಿದೆ. ಅಲ್ಲದೆ, ಶಬರಿಮಲೆ ಮತ್ತು ತ್ರಿವಳಿ ತಲಾಖ್‌ ಪ್ರಕರಣಗಳ ತೀರ್ಪುಗಳಲ್ಲಿ ಸುಪ್ರೀಂ ಕೋರ್ಟ್‌ ರೂಪಿಸಿರುವ ಸಾಂವಿಧಾನಿಕ ನೈತಿಕತೆ ಮತ್ತು ವೈಯಕ್ತಿಕ ಘನತೆಯ ಪರೀಕ್ಷೆಯಲ್ಲಿ ಇನ್ನೂ ಹಿಜಾಬ್‌ ಪದ್ಧತಿ ಉತ್ತೀರ್ಣವಾಗಬೇಕು ಎಂದು ಹೈಕೋರ್ಟ್‌ ಮುಂದೆ ವಾದ ಮಂಡಿಸಿದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more