Hijab Row: ಹೈಕೋರ್ಟ್ ಆದೇಶ ಪಾಲಿಸಬೇಕು, ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ: ಸಿಎಂ

Hijab Row: ಹೈಕೋರ್ಟ್ ಆದೇಶ ಪಾಲಿಸಬೇಕು, ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ: ಸಿಎಂ

Published : Feb 19, 2022, 04:19 PM IST

ಹಿಜಾಬ್ (Hijab Row) ವಿಚಾರವಾಗಿ ಹೈಕೋರ್ಟ್ (High Court) ಆದೇಶವನ್ನು ಪಾಲಿಸಬೇಕು. ಹೊರಗಿನವರು ಮೂಗು ತೂರಿಸುವುದನ್ನು ಬಿಡಬೇಕು. ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. 

ಬೆಂಗಳೂರು (ಫೆ. 19): ಹಿಜಾಬ್ (Hijab Row) ವಿಚಾರವಾಗಿ ಹೈಕೋರ್ಟ್ (High Court) ಆದೇಶವನ್ನು ಪಾಲಿಸಬೇಕು. ಹೊರಗಿನವರು ಮೂಗು ತೂರಿಸುವುದನ್ನು ಬಿಡಬೇಕು. ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. 

ಹಿಜಾಬ್‌ ಧಾರಣೆ ಇಸ್ಲಾಂ ಧಾರ್ಮಿಕ ಆಚರಣೆಯ ಅಗತ್ಯ ಭಾಗವಲ್ಲ. ಜತೆಗೆ, ಹಿಜಾಬ್‌ಗೆ ನಿರ್ಬಂಧ ವಿಧಿಸುವುದರಿಂದ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಪ್ರತಿಪಾದಿಸುವ ಭಾರತ ಸಂವಿಧಾನದ 25ನೇ ಪರಿಚ್ಛೇದ ಉಲ್ಲಂಘನೆಯೂ ಆಗುವುದಿಲ್ಲ. ಹೀಗಂತ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ತಳೆದಿದೆ. ಅಲ್ಲದೆ, ಶಬರಿಮಲೆ ಮತ್ತು ತ್ರಿವಳಿ ತಲಾಖ್‌ ಪ್ರಕರಣಗಳ ತೀರ್ಪುಗಳಲ್ಲಿ ಸುಪ್ರೀಂ ಕೋರ್ಟ್‌ ರೂಪಿಸಿರುವ ಸಾಂವಿಧಾನಿಕ ನೈತಿಕತೆ ಮತ್ತು ವೈಯಕ್ತಿಕ ಘನತೆಯ ಪರೀಕ್ಷೆಯಲ್ಲಿ ಇನ್ನೂ ಹಿಜಾಬ್‌ ಪದ್ಧತಿ ಉತ್ತೀರ್ಣವಾಗಬೇಕು ಎಂದು ಹೈಕೋರ್ಟ್‌ ಮುಂದೆ ವಾದ ಮಂಡಿಸಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more