Hijab Row: ಹೈಕೋರ್ಟ್ ಆದೇಶ ಪಾಲಿಸಬೇಕು, ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ: ಸಿಎಂ

Hijab Row: ಹೈಕೋರ್ಟ್ ಆದೇಶ ಪಾಲಿಸಬೇಕು, ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ: ಸಿಎಂ

Published : Feb 19, 2022, 04:19 PM IST

ಹಿಜಾಬ್ (Hijab Row) ವಿಚಾರವಾಗಿ ಹೈಕೋರ್ಟ್ (High Court) ಆದೇಶವನ್ನು ಪಾಲಿಸಬೇಕು. ಹೊರಗಿನವರು ಮೂಗು ತೂರಿಸುವುದನ್ನು ಬಿಡಬೇಕು. ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. 

ಬೆಂಗಳೂರು (ಫೆ. 19): ಹಿಜಾಬ್ (Hijab Row) ವಿಚಾರವಾಗಿ ಹೈಕೋರ್ಟ್ (High Court) ಆದೇಶವನ್ನು ಪಾಲಿಸಬೇಕು. ಹೊರಗಿನವರು ಮೂಗು ತೂರಿಸುವುದನ್ನು ಬಿಡಬೇಕು. ಹೊರಗಿನವರಿಂದಲೇ ವಿವಾದ ಹೆಚ್ಚಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. 

ಹಿಜಾಬ್‌ ಧಾರಣೆ ಇಸ್ಲಾಂ ಧಾರ್ಮಿಕ ಆಚರಣೆಯ ಅಗತ್ಯ ಭಾಗವಲ್ಲ. ಜತೆಗೆ, ಹಿಜಾಬ್‌ಗೆ ನಿರ್ಬಂಧ ವಿಧಿಸುವುದರಿಂದ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಪ್ರತಿಪಾದಿಸುವ ಭಾರತ ಸಂವಿಧಾನದ 25ನೇ ಪರಿಚ್ಛೇದ ಉಲ್ಲಂಘನೆಯೂ ಆಗುವುದಿಲ್ಲ. ಹೀಗಂತ ರಾಜ್ಯ ಸರ್ಕಾರ ಸ್ಪಷ್ಟ ನಿಲುವು ತಳೆದಿದೆ. ಅಲ್ಲದೆ, ಶಬರಿಮಲೆ ಮತ್ತು ತ್ರಿವಳಿ ತಲಾಖ್‌ ಪ್ರಕರಣಗಳ ತೀರ್ಪುಗಳಲ್ಲಿ ಸುಪ್ರೀಂ ಕೋರ್ಟ್‌ ರೂಪಿಸಿರುವ ಸಾಂವಿಧಾನಿಕ ನೈತಿಕತೆ ಮತ್ತು ವೈಯಕ್ತಿಕ ಘನತೆಯ ಪರೀಕ್ಷೆಯಲ್ಲಿ ಇನ್ನೂ ಹಿಜಾಬ್‌ ಪದ್ಧತಿ ಉತ್ತೀರ್ಣವಾಗಬೇಕು ಎಂದು ಹೈಕೋರ್ಟ್‌ ಮುಂದೆ ವಾದ ಮಂಡಿಸಿದೆ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more