ಅನಧಿಕೃತ ದರ್ಗಾ ಮುಟ್ಟಲು ನಿಮ್ಮ ತೊಡೆ ನಡುಗುತ್ತಾ? ಕೆಡಿಪಿ ಸಭೆಯಲ್ಲಿ ಪ್ರತಾಪ್ ಸಿಂಹ ಗರಂ

ಅನಧಿಕೃತ ದರ್ಗಾ ಮುಟ್ಟಲು ನಿಮ್ಮ ತೊಡೆ ನಡುಗುತ್ತಾ? ಕೆಡಿಪಿ ಸಭೆಯಲ್ಲಿ ಪ್ರತಾಪ್ ಸಿಂಹ ಗರಂ

Published : Sep 09, 2021, 04:13 PM ISTUpdated : Sep 09, 2021, 04:31 PM IST

ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ಕಾರ್ಯಾಚರಣೆಗೆ ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ. 

ಮೈಸೂರು (ಸೆ. 09): ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ಕಾರ್ಯಾಚರಣೆಗೆ ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ. 

'ಫುಟ್‌ಪಾತ್‌ನಲ್ಲಿ ದರ್ಗಾ ಇಲ್ವಾ? ಚರ್ಚ್‌ನವರು ಒತ್ತುವರಿ ಮಾಡಿಲ್ವಾ? ಕೆರೆ, ವಸತಿ ಪ್ರದೇಶದಲ್ಲಿ ಮಸೀದಿ ಕಟ್ಟೋದು ಕಾಣಲ್ವಾ.? ಅನಧಿಕೃತ ದರ್ಗಾ ಮುಟ್ಟಲು ನಿಮ್ಮ ತೊಡೆ ನಡುಗುತ್ತಾ? ರಾತ್ರೋರಾತ್ರಿ ಕಳ್ಳರ ರೀತಿ ಬಂದು ದೇಗುಲ ಒಡೆಯುತ್ತೀರಿ, ಹಿಂದೂ ದೇಗುಲ ಮುಟ್ಟಿದ್ರೆ ಸುಮ್ಮನಿರಲ್ಲ. ನಿಮ್ಮ ಕೈಲಿ ಆಗದಿದ್ರೆ ಹೇಳಿ ನಾವೇ ಬೀದಿಗಿಳಿಯುತ್ತೇವೆ ಎಂದು ಜಿಲ್ಲಾಡಳಿತಕ್ಕೆ ವಾರ್ನ್ ಮಾಡಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!