ಅನಧಿಕೃತ ದರ್ಗಾ ಮುಟ್ಟಲು ನಿಮ್ಮ ತೊಡೆ ನಡುಗುತ್ತಾ? ಕೆಡಿಪಿ ಸಭೆಯಲ್ಲಿ ಪ್ರತಾಪ್ ಸಿಂಹ ಗರಂ

ಅನಧಿಕೃತ ದರ್ಗಾ ಮುಟ್ಟಲು ನಿಮ್ಮ ತೊಡೆ ನಡುಗುತ್ತಾ? ಕೆಡಿಪಿ ಸಭೆಯಲ್ಲಿ ಪ್ರತಾಪ್ ಸಿಂಹ ಗರಂ

Published : Sep 09, 2021, 04:13 PM ISTUpdated : Sep 09, 2021, 04:31 PM IST

ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ಕಾರ್ಯಾಚರಣೆಗೆ ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ. 

ಮೈಸೂರು (ಸೆ. 09): ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ಕಾರ್ಯಾಚರಣೆಗೆ ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ. 

'ಫುಟ್‌ಪಾತ್‌ನಲ್ಲಿ ದರ್ಗಾ ಇಲ್ವಾ? ಚರ್ಚ್‌ನವರು ಒತ್ತುವರಿ ಮಾಡಿಲ್ವಾ? ಕೆರೆ, ವಸತಿ ಪ್ರದೇಶದಲ್ಲಿ ಮಸೀದಿ ಕಟ್ಟೋದು ಕಾಣಲ್ವಾ.? ಅನಧಿಕೃತ ದರ್ಗಾ ಮುಟ್ಟಲು ನಿಮ್ಮ ತೊಡೆ ನಡುಗುತ್ತಾ? ರಾತ್ರೋರಾತ್ರಿ ಕಳ್ಳರ ರೀತಿ ಬಂದು ದೇಗುಲ ಒಡೆಯುತ್ತೀರಿ, ಹಿಂದೂ ದೇಗುಲ ಮುಟ್ಟಿದ್ರೆ ಸುಮ್ಮನಿರಲ್ಲ. ನಿಮ್ಮ ಕೈಲಿ ಆಗದಿದ್ರೆ ಹೇಳಿ ನಾವೇ ಬೀದಿಗಿಳಿಯುತ್ತೇವೆ ಎಂದು ಜಿಲ್ಲಾಡಳಿತಕ್ಕೆ ವಾರ್ನ್ ಮಾಡಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ