ಧಮ್ಕಿ ಹಾಕೋದು ಸರಿಯಲ್ಲ,  ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ: ಪ್ರತಾಪ್‌ ಸಿಂಹಗೆ ತನ್ವೀರ್ ಉತ್ತರ

ಧಮ್ಕಿ ಹಾಕೋದು ಸರಿಯಲ್ಲ, ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ: ಪ್ರತಾಪ್‌ ಸಿಂಹಗೆ ತನ್ವೀರ್ ಉತ್ತರ

Suvarna News   | Asianet News
Published : Sep 09, 2021, 04:28 PM ISTUpdated : Sep 09, 2021, 05:15 PM IST

ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ಆ ದರ್ಗಾ ಇದ್ದಿದ್ದು ಮನೆಯಲ್ಲಿ. ಬಳಿಕ ಅಲ್ಲಿ ರಸ್ತೆ ಆಗಿದೆ. ಇದನ್ನು ಕೋರ್ಟ್ ಬಗೆಹರಿಸುತ್ತದೆ. ರಾಜಕೀಯ ಬೇಡ' ಎಂದು ತನ್ವೀರ್ ಸೇಠ್ ಹೇಳಿದ್ದಾರೆ. 

ಮೈಸೂರು (ಸೆ. 09): ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ಕಾರ್ಯಾಚರಣೆಗೆ ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ.  'ಫುಟ್‌ಪಾತ್‌ನಲ್ಲಿ ದರ್ಗಾ ಇಲ್ವಾ? ಚರ್ಚ್‌ನವರು ಒತ್ತುವರಿ ಮಾಡಿಲ್ವಾ? ಕೆರೆ, ವಸತಿ ಪ್ರದೇಶದಲ್ಲಿ ಮಸೀದಿ ಕಟ್ಟೋದು ಕಾಣಲ್ವಾ.? ಎಂಬ ಹೇಳಿಕೆಗೆ ತನ್ವೀರ್ ಸೇಠ್ ಗರಂ ಆಗಿದ್ಧಾರೆ. 

ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ಆ ದರ್ಗಾ ಇದ್ದಿದ್ದು ಮನೆಯಲ್ಲಿ. ಬಳಿಕ ಅಲ್ಲಿ ರಸ್ತೆ ಆಗಿದೆ. ಇದನ್ನು ಕೋರ್ಟ್ ಬಗೆಹರಿಸುತ್ತದೆ. ರಾಜಕೀಯ ಬೇಡ' ಎಂದು ತನ್ವೀರ್ ಸೇಠ್ ಹೇಳಿದ್ದಾರೆ. ಜಿಲ್ಲಾಧಿಕಾರಿಗೆ ಧಮ್ಕಿ ಹಾಕಿದ್ದು ಸರಿಯಲ್ಲ. ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ. ಈ ರೀತಿ ಪ್ರಚೋದನೆ ಕೊಡುವುದು ಸರಿಯಲ್ಲ' ಎಂದಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್