ಧಮ್ಕಿ ಹಾಕೋದು ಸರಿಯಲ್ಲ,  ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ: ಪ್ರತಾಪ್‌ ಸಿಂಹಗೆ ತನ್ವೀರ್ ಉತ್ತರ

ಧಮ್ಕಿ ಹಾಕೋದು ಸರಿಯಲ್ಲ, ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ: ಪ್ರತಾಪ್‌ ಸಿಂಹಗೆ ತನ್ವೀರ್ ಉತ್ತರ

Suvarna News   | Asianet News
Published : Sep 09, 2021, 04:28 PM ISTUpdated : Sep 09, 2021, 05:15 PM IST

ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ಆ ದರ್ಗಾ ಇದ್ದಿದ್ದು ಮನೆಯಲ್ಲಿ. ಬಳಿಕ ಅಲ್ಲಿ ರಸ್ತೆ ಆಗಿದೆ. ಇದನ್ನು ಕೋರ್ಟ್ ಬಗೆಹರಿಸುತ್ತದೆ. ರಾಜಕೀಯ ಬೇಡ' ಎಂದು ತನ್ವೀರ್ ಸೇಠ್ ಹೇಳಿದ್ದಾರೆ. 

ಮೈಸೂರು (ಸೆ. 09): ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ಕಾರ್ಯಾಚರಣೆಗೆ ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ.  'ಫುಟ್‌ಪಾತ್‌ನಲ್ಲಿ ದರ್ಗಾ ಇಲ್ವಾ? ಚರ್ಚ್‌ನವರು ಒತ್ತುವರಿ ಮಾಡಿಲ್ವಾ? ಕೆರೆ, ವಸತಿ ಪ್ರದೇಶದಲ್ಲಿ ಮಸೀದಿ ಕಟ್ಟೋದು ಕಾಣಲ್ವಾ.? ಎಂಬ ಹೇಳಿಕೆಗೆ ತನ್ವೀರ್ ಸೇಠ್ ಗರಂ ಆಗಿದ್ಧಾರೆ. 

ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ಆ ದರ್ಗಾ ಇದ್ದಿದ್ದು ಮನೆಯಲ್ಲಿ. ಬಳಿಕ ಅಲ್ಲಿ ರಸ್ತೆ ಆಗಿದೆ. ಇದನ್ನು ಕೋರ್ಟ್ ಬಗೆಹರಿಸುತ್ತದೆ. ರಾಜಕೀಯ ಬೇಡ' ಎಂದು ತನ್ವೀರ್ ಸೇಠ್ ಹೇಳಿದ್ದಾರೆ. ಜಿಲ್ಲಾಧಿಕಾರಿಗೆ ಧಮ್ಕಿ ಹಾಕಿದ್ದು ಸರಿಯಲ್ಲ. ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ. ಈ ರೀತಿ ಪ್ರಚೋದನೆ ಕೊಡುವುದು ಸರಿಯಲ್ಲ' ಎಂದಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!