ಧಮ್ಕಿ ಹಾಕೋದು ಸರಿಯಲ್ಲ,  ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ: ಪ್ರತಾಪ್‌ ಸಿಂಹಗೆ ತನ್ವೀರ್ ಉತ್ತರ

ಧಮ್ಕಿ ಹಾಕೋದು ಸರಿಯಲ್ಲ, ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ: ಪ್ರತಾಪ್‌ ಸಿಂಹಗೆ ತನ್ವೀರ್ ಉತ್ತರ

Published : Sep 09, 2021, 04:28 PM ISTUpdated : Sep 09, 2021, 05:15 PM IST

ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ಆ ದರ್ಗಾ ಇದ್ದಿದ್ದು ಮನೆಯಲ್ಲಿ. ಬಳಿಕ ಅಲ್ಲಿ ರಸ್ತೆ ಆಗಿದೆ. ಇದನ್ನು ಕೋರ್ಟ್ ಬಗೆಹರಿಸುತ್ತದೆ. ರಾಜಕೀಯ ಬೇಡ' ಎಂದು ತನ್ವೀರ್ ಸೇಠ್ ಹೇಳಿದ್ದಾರೆ. 

ಮೈಸೂರು (ಸೆ. 09): ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ಕಾರ್ಯಾಚರಣೆಗೆ ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ.  'ಫುಟ್‌ಪಾತ್‌ನಲ್ಲಿ ದರ್ಗಾ ಇಲ್ವಾ? ಚರ್ಚ್‌ನವರು ಒತ್ತುವರಿ ಮಾಡಿಲ್ವಾ? ಕೆರೆ, ವಸತಿ ಪ್ರದೇಶದಲ್ಲಿ ಮಸೀದಿ ಕಟ್ಟೋದು ಕಾಣಲ್ವಾ.? ಎಂಬ ಹೇಳಿಕೆಗೆ ತನ್ವೀರ್ ಸೇಠ್ ಗರಂ ಆಗಿದ್ಧಾರೆ. 

ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ಆ ದರ್ಗಾ ಇದ್ದಿದ್ದು ಮನೆಯಲ್ಲಿ. ಬಳಿಕ ಅಲ್ಲಿ ರಸ್ತೆ ಆಗಿದೆ. ಇದನ್ನು ಕೋರ್ಟ್ ಬಗೆಹರಿಸುತ್ತದೆ. ರಾಜಕೀಯ ಬೇಡ' ಎಂದು ತನ್ವೀರ್ ಸೇಠ್ ಹೇಳಿದ್ದಾರೆ. ಜಿಲ್ಲಾಧಿಕಾರಿಗೆ ಧಮ್ಕಿ ಹಾಕಿದ್ದು ಸರಿಯಲ್ಲ. ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ. ಈ ರೀತಿ ಪ್ರಚೋದನೆ ಕೊಡುವುದು ಸರಿಯಲ್ಲ' ಎಂದಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!