ಧಮ್ಕಿ ಹಾಕೋದು ಸರಿಯಲ್ಲ,  ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ: ಪ್ರತಾಪ್‌ ಸಿಂಹಗೆ ತನ್ವೀರ್ ಉತ್ತರ

ಧಮ್ಕಿ ಹಾಕೋದು ಸರಿಯಲ್ಲ, ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ: ಪ್ರತಾಪ್‌ ಸಿಂಹಗೆ ತನ್ವೀರ್ ಉತ್ತರ

Suvarna News   | Asianet News
Published : Sep 09, 2021, 04:28 PM ISTUpdated : Sep 09, 2021, 05:15 PM IST

ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ಆ ದರ್ಗಾ ಇದ್ದಿದ್ದು ಮನೆಯಲ್ಲಿ. ಬಳಿಕ ಅಲ್ಲಿ ರಸ್ತೆ ಆಗಿದೆ. ಇದನ್ನು ಕೋರ್ಟ್ ಬಗೆಹರಿಸುತ್ತದೆ. ರಾಜಕೀಯ ಬೇಡ' ಎಂದು ತನ್ವೀರ್ ಸೇಠ್ ಹೇಳಿದ್ದಾರೆ. 

ಮೈಸೂರು (ಸೆ. 09): ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ಕಾರ್ಯಾಚರಣೆಗೆ ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ.  'ಫುಟ್‌ಪಾತ್‌ನಲ್ಲಿ ದರ್ಗಾ ಇಲ್ವಾ? ಚರ್ಚ್‌ನವರು ಒತ್ತುವರಿ ಮಾಡಿಲ್ವಾ? ಕೆರೆ, ವಸತಿ ಪ್ರದೇಶದಲ್ಲಿ ಮಸೀದಿ ಕಟ್ಟೋದು ಕಾಣಲ್ವಾ.? ಎಂಬ ಹೇಳಿಕೆಗೆ ತನ್ವೀರ್ ಸೇಠ್ ಗರಂ ಆಗಿದ್ಧಾರೆ. 

ಅರಸು ರಸ್ತೆಯ ದರ್ಗಾ ಮೊದಲು ಬಂತಾ? ರಸ್ತೆ ಮೊದಲು ಬಂತಾ? ಆ ದರ್ಗಾ ಇದ್ದಿದ್ದು ಮನೆಯಲ್ಲಿ. ಬಳಿಕ ಅಲ್ಲಿ ರಸ್ತೆ ಆಗಿದೆ. ಇದನ್ನು ಕೋರ್ಟ್ ಬಗೆಹರಿಸುತ್ತದೆ. ರಾಜಕೀಯ ಬೇಡ' ಎಂದು ತನ್ವೀರ್ ಸೇಠ್ ಹೇಳಿದ್ದಾರೆ. ಜಿಲ್ಲಾಧಿಕಾರಿಗೆ ಧಮ್ಕಿ ಹಾಕಿದ್ದು ಸರಿಯಲ್ಲ. ನಾವೂ ಕೈಗೆ ಬಳೆ ತೊಟ್ಟು ಕೂತಿಲ್ಲ. ಈ ರೀತಿ ಪ್ರಚೋದನೆ ಕೊಡುವುದು ಸರಿಯಲ್ಲ' ಎಂದಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ