ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿದ ನಿವೃತ್ತ ಯೋಧ

ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿದ ನಿವೃತ್ತ ಯೋಧ

Published : Jul 04, 2020, 11:10 AM ISTUpdated : Jul 04, 2020, 11:35 AM IST

ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿ ಸಾಕಷ್ಟು ಜನರ ಬದುಕಿಗೆ ಆಸರೆಯಾಗಿದ್ದಾರೆ ಬೆಂಗಳೂರಿನ ನಿವೃತ್ತ ಯೋಧ ಆದಿತ್ಯ ರಾಜ್ ಗುಪ್ತಾ. ಇವರು 6 ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಪಡೆದಿದ್ದಾರೆ. ನಿವೃತ್ತಿಯ ಬಳಿಕ ತಮ್ಮ ತಂದೆ ನಡೆಸುತ್ತಿದ್ದ ಕಾರ್ಖಾನೆಯನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ತಮ್ಮನ್ನೇ ನಂಬಿದ ಹತ್ತಾರು ಕುಟುಂಬಗಳು ಕೆಲಸ ಕಳೆದುಕೊಳ್ಳಬಾರದು ಅಂತ ಮಾಸ್ಕ್ ತಯಾರಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಮಾಸ್ಕ್ ಮಾರಾಟವೂ ಅಷ್ಟಕ್ಕಷ್ಟೇ ಆಗಿದೆ. ಆದರೆ ತಮ್ಮನ್ನೇ ನಂಬಿದ 60 ಕುಟುಂಬಗಳನ್ನು ಬೀದಿಗೆ ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎನ್ನುವ ಆದಿತ್ಯ ರಾಜ್, ಹೇಗಾದರೂ ಮಾಡಿ ಕೆಲಸ ನಡೆಸುತ್ತೇವೆ ಎಂದಿದ್ದಾರೆ. ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ..!

ಬೆಂಗಳೂರು (ಜು. 04): ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿ ಸಾಕಷ್ಟು ಜನರ ಬದುಕಿಗೆ ಆಸರೆಯಾಗಿದ್ದಾರೆ ಬೆಂಗಳೂರಿನ ನಿವೃತ್ತ ಯೋಧ ಆದಿತ್ಯ ರಾಜ್ ಗುಪ್ತಾ. ಇವರು 6 ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಪಡೆದಿದ್ದಾರೆ. ನಿವೃತ್ತಿಯ ಬಳಿಕ ತಮ್ಮ ತಂದೆ ನಡೆಸುತ್ತಿದ್ದ ಕಾರ್ಖಾನೆಯನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ತಮ್ಮನ್ನೇ ನಂಬಿದ ಹತ್ತಾರು ಕುಟುಂಬಗಳು ಕೆಲಸ ಕಳೆದುಕೊಳ್ಳಬಾರದು ಅಂತ ಮಾಸ್ಕ್ ತಯಾರಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಮಾಸ್ಕ್ ಮಾರಾಟವೂ ಅಷ್ಟಕ್ಕಷ್ಟೇ ಆಗಿದೆ. ಆದರೆ ತಮ್ಮನ್ನೇ ನಂಬಿದ 60 ಕುಟುಂಬಗಳನ್ನು ಬೀದಿಗೆ ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎನ್ನುವ ಆದಿತ್ಯ ರಾಜ್, ಹೇಗಾದರೂ ಮಾಡಿ ಕೆಲಸ ನಡೆಸುತ್ತೇವೆ ಎಂದಿದ್ದಾರೆ. ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ..!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!