ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿದ ನಿವೃತ್ತ ಯೋಧ

ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿದ ನಿವೃತ್ತ ಯೋಧ

Published : Jul 04, 2020, 11:10 AM ISTUpdated : Jul 04, 2020, 11:35 AM IST

ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿ ಸಾಕಷ್ಟು ಜನರ ಬದುಕಿಗೆ ಆಸರೆಯಾಗಿದ್ದಾರೆ ಬೆಂಗಳೂರಿನ ನಿವೃತ್ತ ಯೋಧ ಆದಿತ್ಯ ರಾಜ್ ಗುಪ್ತಾ. ಇವರು 6 ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಪಡೆದಿದ್ದಾರೆ. ನಿವೃತ್ತಿಯ ಬಳಿಕ ತಮ್ಮ ತಂದೆ ನಡೆಸುತ್ತಿದ್ದ ಕಾರ್ಖಾನೆಯನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ತಮ್ಮನ್ನೇ ನಂಬಿದ ಹತ್ತಾರು ಕುಟುಂಬಗಳು ಕೆಲಸ ಕಳೆದುಕೊಳ್ಳಬಾರದು ಅಂತ ಮಾಸ್ಕ್ ತಯಾರಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಮಾಸ್ಕ್ ಮಾರಾಟವೂ ಅಷ್ಟಕ್ಕಷ್ಟೇ ಆಗಿದೆ. ಆದರೆ ತಮ್ಮನ್ನೇ ನಂಬಿದ 60 ಕುಟುಂಬಗಳನ್ನು ಬೀದಿಗೆ ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎನ್ನುವ ಆದಿತ್ಯ ರಾಜ್, ಹೇಗಾದರೂ ಮಾಡಿ ಕೆಲಸ ನಡೆಸುತ್ತೇವೆ ಎಂದಿದ್ದಾರೆ. ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ..!

ಬೆಂಗಳೂರು (ಜು. 04): ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿ ಸಾಕಷ್ಟು ಜನರ ಬದುಕಿಗೆ ಆಸರೆಯಾಗಿದ್ದಾರೆ ಬೆಂಗಳೂರಿನ ನಿವೃತ್ತ ಯೋಧ ಆದಿತ್ಯ ರಾಜ್ ಗುಪ್ತಾ. ಇವರು 6 ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಪಡೆದಿದ್ದಾರೆ. ನಿವೃತ್ತಿಯ ಬಳಿಕ ತಮ್ಮ ತಂದೆ ನಡೆಸುತ್ತಿದ್ದ ಕಾರ್ಖಾನೆಯನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ತಮ್ಮನ್ನೇ ನಂಬಿದ ಹತ್ತಾರು ಕುಟುಂಬಗಳು ಕೆಲಸ ಕಳೆದುಕೊಳ್ಳಬಾರದು ಅಂತ ಮಾಸ್ಕ್ ತಯಾರಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಮಾಸ್ಕ್ ಮಾರಾಟವೂ ಅಷ್ಟಕ್ಕಷ್ಟೇ ಆಗಿದೆ. ಆದರೆ ತಮ್ಮನ್ನೇ ನಂಬಿದ 60 ಕುಟುಂಬಗಳನ್ನು ಬೀದಿಗೆ ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎನ್ನುವ ಆದಿತ್ಯ ರಾಜ್, ಹೇಗಾದರೂ ಮಾಡಿ ಕೆಲಸ ನಡೆಸುತ್ತೇವೆ ಎಂದಿದ್ದಾರೆ. ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ..!

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!