ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿದ ನಿವೃತ್ತ ಯೋಧ

ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿದ ನಿವೃತ್ತ ಯೋಧ

Published : Jul 04, 2020, 11:10 AM ISTUpdated : Jul 04, 2020, 11:35 AM IST

ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿ ಸಾಕಷ್ಟು ಜನರ ಬದುಕಿಗೆ ಆಸರೆಯಾಗಿದ್ದಾರೆ ಬೆಂಗಳೂರಿನ ನಿವೃತ್ತ ಯೋಧ ಆದಿತ್ಯ ರಾಜ್ ಗುಪ್ತಾ. ಇವರು 6 ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಪಡೆದಿದ್ದಾರೆ. ನಿವೃತ್ತಿಯ ಬಳಿಕ ತಮ್ಮ ತಂದೆ ನಡೆಸುತ್ತಿದ್ದ ಕಾರ್ಖಾನೆಯನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ತಮ್ಮನ್ನೇ ನಂಬಿದ ಹತ್ತಾರು ಕುಟುಂಬಗಳು ಕೆಲಸ ಕಳೆದುಕೊಳ್ಳಬಾರದು ಅಂತ ಮಾಸ್ಕ್ ತಯಾರಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಮಾಸ್ಕ್ ಮಾರಾಟವೂ ಅಷ್ಟಕ್ಕಷ್ಟೇ ಆಗಿದೆ. ಆದರೆ ತಮ್ಮನ್ನೇ ನಂಬಿದ 60 ಕುಟುಂಬಗಳನ್ನು ಬೀದಿಗೆ ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎನ್ನುವ ಆದಿತ್ಯ ರಾಜ್, ಹೇಗಾದರೂ ಮಾಡಿ ಕೆಲಸ ನಡೆಸುತ್ತೇವೆ ಎಂದಿದ್ದಾರೆ. ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ..!

ಬೆಂಗಳೂರು (ಜು. 04): ಕೋವಿಡ್ 19 ಸಂಕಷ್ಟದ ಸಮಯದಲ್ಲಿ ಹಲವರಿಗೆ ಉದ್ಯೋಗ ನೀಡಿ ಸಾಕಷ್ಟು ಜನರ ಬದುಕಿಗೆ ಆಸರೆಯಾಗಿದ್ದಾರೆ ಬೆಂಗಳೂರಿನ ನಿವೃತ್ತ ಯೋಧ ಆದಿತ್ಯ ರಾಜ್ ಗುಪ್ತಾ. ಇವರು 6 ವರ್ಷದ ಹಿಂದೆ ಸೇನೆಯಿಂದ ನಿವೃತ್ತಿ ಪಡೆದಿದ್ದಾರೆ. ನಿವೃತ್ತಿಯ ಬಳಿಕ ತಮ್ಮ ತಂದೆ ನಡೆಸುತ್ತಿದ್ದ ಕಾರ್ಖಾನೆಯನ್ನು ಮುನ್ನಡೆಸುವ ಜವಾಬ್ದಾರಿ ಹೊತ್ತರು. ತಮ್ಮನ್ನೇ ನಂಬಿದ ಹತ್ತಾರು ಕುಟುಂಬಗಳು ಕೆಲಸ ಕಳೆದುಕೊಳ್ಳಬಾರದು ಅಂತ ಮಾಸ್ಕ್ ತಯಾರಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಮಾಸ್ಕ್ ಮಾರಾಟವೂ ಅಷ್ಟಕ್ಕಷ್ಟೇ ಆಗಿದೆ. ಆದರೆ ತಮ್ಮನ್ನೇ ನಂಬಿದ 60 ಕುಟುಂಬಗಳನ್ನು ಬೀದಿಗೆ ಬರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು ಎನ್ನುವ ಆದಿತ್ಯ ರಾಜ್, ಹೇಗಾದರೂ ಮಾಡಿ ಕೆಲಸ ನಡೆಸುತ್ತೇವೆ ಎಂದಿದ್ದಾರೆ. ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!