ದರ್ಶನ್ ಥಳಿಸಿಲ್ಲ ಎಂದ ಗಂಗಾಧರ್, ಹಲ್ಲೆ ನಡೆದಿದ್ದು ನಿಜವೆಂದ ಹೊಟೇಲ್ ಸಿಬ್ಬಂದಿ.!

ದರ್ಶನ್ ಥಳಿಸಿಲ್ಲ ಎಂದ ಗಂಗಾಧರ್, ಹಲ್ಲೆ ನಡೆದಿದ್ದು ನಿಜವೆಂದ ಹೊಟೇಲ್ ಸಿಬ್ಬಂದಿ.!

Published : Jul 17, 2021, 11:15 AM ISTUpdated : Jul 17, 2021, 12:11 PM IST

- ದರ್ಶನ್ ಥಳಿಸಿದರು ಎಂಬ ಇಂದ್ರಜಿತ್ ಆರೋಪ ಸುಳ್ಳು: ಗಂಗಾಧರ್

- ನಾನು ದಲಿತ ಅಲ್ಲ, ಬ್ರಾಹ್ಮಣ, ನನಗೆ ಮದುವೆ ಆಗಿಲ್ಲ: ಗಂಗಾಧರ್

- ಹಲ್ಲೆ ನಡೆದಿದ್ದು ನಿಜವೆಂದ ಹೊಟೇಲ್ ಸಿಬ್ಬಂದಿ

ಬೆಂಗಳೂರು (ಜು. 17): ಚಿತ್ರನಟ ದರ್ಶನ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಸಂದೇಶ್ ದಿ ಪ್ರಿನ್ಸ್ ಹೊಟೇಲ್ ನೌಕರ ಗಂಗಾಧರ್ ಅಲ್ಲಗಳೆದಿದ್ದಾರೆ. ಆದರೆ ಅಲ್ಲಿನ ಸಿಬ್ಬಂದಿ ಮಾತ್ರ ಹಲ್ಲೆ ನಡೆದಿದ್ದು ನಿಜ ಅಂತಿದ್ದಾರೆ. ' ದರ್ಶನ್ ಹೊಟೇಲ್‌ಗೆ ಬಂದಾಗ ಗಂಗಾಧರ್ ಸರ್ವೀಸ್ ಮಾಡುತ್ತಿದ್ದರು. ಯಾವುದೋ ಒಂದು ಐಟಂ ಕೊಟ್ಟಿಲ್ಲ ಅನ್ನೋ ಕಾರಣಕ್ಕೆ ದರ್ಶನ್‌ ಕೋಪಗೊಂಡು ಹಲ್ಲೆ ನಡೆಸಿದ್ದಾರೆ ಎಂದು ಸಿಬ್ಬಂದಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿಕೆ ಕೊಟ್ಟಿದ್ದಾರೆ. ಇಷ್ಟೇ ಅಲ್ಲ ಹೊಟೇಲ್‌ನ ಸೆಕ್ಯೂರಿಟಿ, ರಿಸೆಪ್ಷನ್ ಹುಡುಗನಿಗೂ ಬೈದಿದ್ದಾರೆ ಎನ್ನಲಾಗಿದೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ