ದರ್ಶನ್ ಥಳಿಸಿಲ್ಲ ಎಂದ ಗಂಗಾಧರ್, ಹಲ್ಲೆ ನಡೆದಿದ್ದು ನಿಜವೆಂದ ಹೊಟೇಲ್ ಸಿಬ್ಬಂದಿ.!

ದರ್ಶನ್ ಥಳಿಸಿಲ್ಲ ಎಂದ ಗಂಗಾಧರ್, ಹಲ್ಲೆ ನಡೆದಿದ್ದು ನಿಜವೆಂದ ಹೊಟೇಲ್ ಸಿಬ್ಬಂದಿ.!

Published : Jul 17, 2021, 11:15 AM ISTUpdated : Jul 17, 2021, 12:11 PM IST

- ದರ್ಶನ್ ಥಳಿಸಿದರು ಎಂಬ ಇಂದ್ರಜಿತ್ ಆರೋಪ ಸುಳ್ಳು: ಗಂಗಾಧರ್

- ನಾನು ದಲಿತ ಅಲ್ಲ, ಬ್ರಾಹ್ಮಣ, ನನಗೆ ಮದುವೆ ಆಗಿಲ್ಲ: ಗಂಗಾಧರ್

- ಹಲ್ಲೆ ನಡೆದಿದ್ದು ನಿಜವೆಂದ ಹೊಟೇಲ್ ಸಿಬ್ಬಂದಿ

ಬೆಂಗಳೂರು (ಜು. 17): ಚಿತ್ರನಟ ದರ್ಶನ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವನ್ನು ಸಂದೇಶ್ ದಿ ಪ್ರಿನ್ಸ್ ಹೊಟೇಲ್ ನೌಕರ ಗಂಗಾಧರ್ ಅಲ್ಲಗಳೆದಿದ್ದಾರೆ. ಆದರೆ ಅಲ್ಲಿನ ಸಿಬ್ಬಂದಿ ಮಾತ್ರ ಹಲ್ಲೆ ನಡೆದಿದ್ದು ನಿಜ ಅಂತಿದ್ದಾರೆ. ' ದರ್ಶನ್ ಹೊಟೇಲ್‌ಗೆ ಬಂದಾಗ ಗಂಗಾಧರ್ ಸರ್ವೀಸ್ ಮಾಡುತ್ತಿದ್ದರು. ಯಾವುದೋ ಒಂದು ಐಟಂ ಕೊಟ್ಟಿಲ್ಲ ಅನ್ನೋ ಕಾರಣಕ್ಕೆ ದರ್ಶನ್‌ ಕೋಪಗೊಂಡು ಹಲ್ಲೆ ನಡೆಸಿದ್ದಾರೆ ಎಂದು ಸಿಬ್ಬಂದಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಹೇಳಿಕೆ ಕೊಟ್ಟಿದ್ದಾರೆ. ಇಷ್ಟೇ ಅಲ್ಲ ಹೊಟೇಲ್‌ನ ಸೆಕ್ಯೂರಿಟಿ, ರಿಸೆಪ್ಷನ್ ಹುಡುಗನಿಗೂ ಬೈದಿದ್ದಾರೆ ಎನ್ನಲಾಗಿದೆ. 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!