ಪಾದರಾಯನಪುರ ಪುಂಡಾಟ; ಅವತ್ತು ನಡೆದಿದ್ದೇನು? ಇಲ್ಲಿದೆ ನೋಡಿ!

ಪಾದರಾಯನಪುರ ಪುಂಡಾಟ; ಅವತ್ತು ನಡೆದಿದ್ದೇನು? ಇಲ್ಲಿದೆ ನೋಡಿ!

Suvarna News   | Asianet News
Published : Apr 21, 2020, 05:38 PM IST

ಜೀವ ರಕ್ಷಿಸಲು ಹೋದ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸರ ಮೇಲೆ ಅಲ್ಲಿನ ಜನ ದಾಳಿ ನಡೆಸಿ, ದಾಂಧಲೆ ಎಬ್ಬಿಸಿದ್ದು ಈಗ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದೆ. 'ಕ್ವಾರಂಟೈನ್‌ಗೆ ಬನ್ನಿ ಎಂದು ಕರೆಯಲು ಹೋದ ಆರೋಗ್ಯ ಸಿಬ್ಬಂದಿ ಮೇಲೆ ಪ್ರಾಣಿಗಳ ರೀತಿ ಎರಗಿದ್ದು ನಿಜಕ್ಕೂ ಅಸಹನೀಯ. ಪಾದರಾಯನಪುರ ಪುಂಡರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಷ್ಟಕ್ಕೂ ಅಂದು ನಡೆದಿದ್ದೇನು? ಇಲ್ಲಿದೆ ಗಲಭೆಯ ಕಂಪ್ಲೀಟ್ ಡಿಟೇಲ್ಸ್! 

ಬೆಂಗಳೂರು (ಏ. 21): ಜೀವ ರಕ್ಷಿಸಲು ಹೋದ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸರ ಮೇಲೆ ಅಲ್ಲಿನ ಜನ ದಾಳಿ ನಡೆಸಿ, ದಾಂಧಲೆ ಎಬ್ಬಿಸಿದ್ದು ಈಗ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದೆ. 'ಕ್ವಾರಂಟೈನ್‌ಗೆ ಬನ್ನಿ ಎಂದು ಕರೆಯಲು ಹೋದ ಆರೋಗ್ಯ ಸಿಬ್ಬಂದಿ ಮೇಲೆ ಪ್ರಾಣಿಗಳ ರೀತಿ ಎರಗಿದ್ದು ನಿಜಕ್ಕೂ ಅಸಹನೀಯ. ಪಾದರಾಯನಪುರ ಪುಂಡರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಷ್ಟಕ್ಕೂ ಅಂದು ನಡೆದಿದ್ದೇನು? ಇಲ್ಲಿದೆ ಗಲಭೆಯ ಕಂಪ್ಲೀಟ್ ಡಿಟೇಲ್ಸ್! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!