ಪಾದರಾಯನಪುರ ಪುಂಡಾಟ; ಅವತ್ತು ನಡೆದಿದ್ದೇನು? ಇಲ್ಲಿದೆ ನೋಡಿ!

ಪಾದರಾಯನಪುರ ಪುಂಡಾಟ; ಅವತ್ತು ನಡೆದಿದ್ದೇನು? ಇಲ್ಲಿದೆ ನೋಡಿ!

Suvarna News   | Asianet News
Published : Apr 21, 2020, 05:38 PM IST

ಜೀವ ರಕ್ಷಿಸಲು ಹೋದ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸರ ಮೇಲೆ ಅಲ್ಲಿನ ಜನ ದಾಳಿ ನಡೆಸಿ, ದಾಂಧಲೆ ಎಬ್ಬಿಸಿದ್ದು ಈಗ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದೆ. 'ಕ್ವಾರಂಟೈನ್‌ಗೆ ಬನ್ನಿ ಎಂದು ಕರೆಯಲು ಹೋದ ಆರೋಗ್ಯ ಸಿಬ್ಬಂದಿ ಮೇಲೆ ಪ್ರಾಣಿಗಳ ರೀತಿ ಎರಗಿದ್ದು ನಿಜಕ್ಕೂ ಅಸಹನೀಯ. ಪಾದರಾಯನಪುರ ಪುಂಡರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಷ್ಟಕ್ಕೂ ಅಂದು ನಡೆದಿದ್ದೇನು? ಇಲ್ಲಿದೆ ಗಲಭೆಯ ಕಂಪ್ಲೀಟ್ ಡಿಟೇಲ್ಸ್! 

ಬೆಂಗಳೂರು (ಏ. 21): ಜೀವ ರಕ್ಷಿಸಲು ಹೋದ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಪೊಲೀಸರ ಮೇಲೆ ಅಲ್ಲಿನ ಜನ ದಾಳಿ ನಡೆಸಿ, ದಾಂಧಲೆ ಎಬ್ಬಿಸಿದ್ದು ಈಗ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿದೆ. 'ಕ್ವಾರಂಟೈನ್‌ಗೆ ಬನ್ನಿ ಎಂದು ಕರೆಯಲು ಹೋದ ಆರೋಗ್ಯ ಸಿಬ್ಬಂದಿ ಮೇಲೆ ಪ್ರಾಣಿಗಳ ರೀತಿ ಎರಗಿದ್ದು ನಿಜಕ್ಕೂ ಅಸಹನೀಯ. ಪಾದರಾಯನಪುರ ಪುಂಡರನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಷ್ಟಕ್ಕೂ ಅಂದು ನಡೆದಿದ್ದೇನು? ಇಲ್ಲಿದೆ ಗಲಭೆಯ ಕಂಪ್ಲೀಟ್ ಡಿಟೇಲ್ಸ್! 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!